AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LCA ತೇಜಸ್ ಘಟಕ ಪ್ಲಾಂಟ್-2 ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ್ ಸಿಂಗ್

ದೊಡ್ಡ ನೆಕ್ಕುಂದಿ ರಸ್ತೆಯ LCA ತೇಜಸ್ ಘಟಕ ಪ್ಲಾಂಟ್-2 ಪ್ರೊಡಕ್ಷನ್ ಲೈನ್​ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಉದ್ಘಾಟಿಸಿದರು.

LCA ತೇಜಸ್ ಘಟಕ ಪ್ಲಾಂಟ್-2 ಉತ್ಪಾದನಾ ಘಟಕ ಉದ್ಘಾಟಿಸಿದ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್
Follow us
shruti hegde
| Updated By: ಸಾಧು ಶ್ರೀನಾಥ್​

Updated on: Feb 02, 2021 | 4:49 PM

ಬೆಂಗಳೂರು: ದೊಡ್ಡ ನೆಕ್ಕುಂದಿ ರಸ್ತೆಯಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್​ನ LCA ತೇಜಸ್ ಘಟಕ ಪ್ಲಾಂಟ್-2 ಪ್ರೊಡಕ್ಷನ್ ಲೈನ್​ಅನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಉದ್ಘಾಟಿಸಿದರು. ಈ ಬಳಿಕ ಮಾತನಾಡಿದ ಅವರು, ತೇಜಸ್ ಘಟಕ ಉದ್ಘಾಟಿಸಿರುವುದರಿಂದ ಖುಷಿಯಾಗಿದೆ. ಕೊರೊನಾ ಸಂಕಷ್ಟದ ನಡುವೆ ಘಟಕ ನಿರ್ಮಾಣವಾಗಿದೆ. ನಮಗೆ ಇದು ಸ್ವಾಭಿಮಾನದ ಸಂಕೇತವಾಗಿದೆ. ಇದು ಆತ್ಮನಿರ್ಭರದ ಸಂದೇಶವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಕುರಿತಂತೆ ಮಾತನಾಡುತ್ತಿದ್ದ ರಾಜನಾಥ್ ಸಿಂಗ್, ಇದು ಕೇವಲ ಭಾರತಕ್ಕಲ್ಲ, ವಿಶ್ವಕ್ಕೆ ನೀಡುವ ಸಂದೇಶ. ಇದರಿಂದ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತವೆ. ದೇಶದ ವಿವಿಧ ಪ್ರೊಡಕ್ಷನ್ ಏಜೆನ್ಸಿಗಳು ಒಂದುಗೂಡುತ್ತವೆ ಎಂದು ಅಭಿಪ್ರಾಯಪಟ್ಟರು.

ಕೊವಿಡ್ ನಂತರ ಆರ್ಥಿಕತೆಯಲ್ಲಿ ಏಳಿಗೆ ಕಾಣಲಿದೆ. ನಮ್ಮ ದೇಶದ ಸುರಕ್ಷತೆ ವಿಚಾರದಲ್ಲಿ ನಮ್ಮನ್ನೇ ನಾವು ಅವಲಂಬಿಸಬೇಕಾಗಿದೆ.  ತೇಜಸ್‌ನಲ್ಲಿ ಗುಣಮಟ್ಟದ ಪರಿಕರವನ್ನು ಅತೀ ಕಡಿಮೆ ವೆಚ್ಚದಲ್ಲಿ ಉತ್ಪಾದಿಸಲಾಗುತ್ತದೆ. ಇದು ದೇಶಕ್ಕೆ HAL (ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್) ಕೊಡುತ್ತಿರುವ ಕೊಡುಗೆ ಎಂದು ರಾಜನಾಥ್ ಸಿಂಗ್​ ಅಭಿಪ್ರಾಯಪಟ್ಟರು.

HAL ನಲ್ಲಿ LCA ತೇಜಸ್ ಡಿವಿಷನ್ ಪ್ಲಾಂಟ್- 2 ಉದ್ಘಾಟಿಸಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ