AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮುದ್ದಿನ್ ನಂಜು: ಕುಂದಾನಗರಿಯಲ್ಲಿ ಇಂದು ಮತ್ತೊಂದು ಪಾಸಿಟಿವ್ ಕೇಸ್

ಬೆಳಗಾವಿ: ಕುಂದಾನಗರಿಯಲ್ಲಿ ಕೊರೊನಾ ನಂಟು ದಿನೇದಿನೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹಿರೇಬಾಗೇವಾಡಿ ತಾಲೂಕಿನ 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ. 47 ವರ್ಷದ P 364 ವ್ಯಕ್ತಿಯಿಂದ ಈ ಸೋಂಕು ಹಬ್ಬಿದೆ. ಪಿ.364 ವ್ಯಕ್ತಿಯ ದೂರದ ಸಂಬಂಧಿ ಈ ಬಾಲಕಿ. P 364 ವ್ಯಕ್ತಿಯ ಮನೆಗೆ ಬಾಲಕಿ ರಜೆಗೆ ಬಂದಿದ್ದಾಗ ಸೋಂಕು ಅಂಟಿದೆ. ನಿಜಾಮುದ್ದಿನ್ ನಂಜು: P 128 ದೆಹಲಿಯ ನಿಜಾಮುದ್ದಿನ್ ಮರ್ಕಜ್ ಗೆ ಹೋಗಿ ಮರಳಿದ್ದ ಯುವಕನ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ […]

ನಿಜಾಮುದ್ದಿನ್ ನಂಜು: ಕುಂದಾನಗರಿಯಲ್ಲಿ ಇಂದು ಮತ್ತೊಂದು ಪಾಸಿಟಿವ್ ಕೇಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 07, 2020 | 3:53 PM

Share

ಬೆಳಗಾವಿ: ಕುಂದಾನಗರಿಯಲ್ಲಿ ಕೊರೊನಾ ನಂಟು ದಿನೇದಿನೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹಿರೇಬಾಗೇವಾಡಿ ತಾಲೂಕಿನ 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ.

47 ವರ್ಷದ P 364 ವ್ಯಕ್ತಿಯಿಂದ ಈ ಸೋಂಕು ಹಬ್ಬಿದೆ. ಪಿ.364 ವ್ಯಕ್ತಿಯ ದೂರದ ಸಂಬಂಧಿ ಈ ಬಾಲಕಿ. P 364 ವ್ಯಕ್ತಿಯ ಮನೆಗೆ ಬಾಲಕಿ ರಜೆಗೆ ಬಂದಿದ್ದಾಗ ಸೋಂಕು ಅಂಟಿದೆ.

ನಿಜಾಮುದ್ದಿನ್ ನಂಜು: P 128 ದೆಹಲಿಯ ನಿಜಾಮುದ್ದಿನ್ ಮರ್ಕಜ್ ಗೆ ಹೋಗಿ ಮರಳಿದ್ದ ಯುವಕನ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ P 364. ಇದೀಗ, P 364ರ ಇಡೀ ಕುಟುಂಬಕ್ಕೆ ಸೋಂಕು ವ್ಯಾಪಿಸಿದಂತಾಗಿದೆ. ಇದರೊಂದಿಗೆ ಇಡೀ ಹಿರೇಬಾಗೇವಾಡಿ ತಾಲೂಕು ಈಗ ಕೊರೊನಾ ಸೋಂಕಿನಿಂದ ಥಕಥಕ ಕುಣಿಯುವಂತಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ 4 ದಿನಗಳ ಬಳಿಕ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74ಕ್ಕೇರಿಕೆಯಾಗಿದೆ. ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. 74 ಸೋಂಕಿತರ ಪೈಕಿ ಓರ್ವ ವೃದ್ಧೆ ಸಾವಿಗೀಡಾಗಿದ್ದು, 34 ಸೋಂಕಿತರು ಗುಣಮುಖರಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 39 ಕೊರೊನಾ ಆ್ಯಕ್ಟೀವ್ ಪ್ರಕರಣಗಳು ಇವೆ.

Published On - 3:14 pm, Thu, 7 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ