AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮುದ್ದಿನ್ ನಂಜು: ಕುಂದಾನಗರಿಯಲ್ಲಿ ಇಂದು ಮತ್ತೊಂದು ಪಾಸಿಟಿವ್ ಕೇಸ್

ಬೆಳಗಾವಿ: ಕುಂದಾನಗರಿಯಲ್ಲಿ ಕೊರೊನಾ ನಂಟು ದಿನೇದಿನೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹಿರೇಬಾಗೇವಾಡಿ ತಾಲೂಕಿನ 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ. 47 ವರ್ಷದ P 364 ವ್ಯಕ್ತಿಯಿಂದ ಈ ಸೋಂಕು ಹಬ್ಬಿದೆ. ಪಿ.364 ವ್ಯಕ್ತಿಯ ದೂರದ ಸಂಬಂಧಿ ಈ ಬಾಲಕಿ. P 364 ವ್ಯಕ್ತಿಯ ಮನೆಗೆ ಬಾಲಕಿ ರಜೆಗೆ ಬಂದಿದ್ದಾಗ ಸೋಂಕು ಅಂಟಿದೆ. ನಿಜಾಮುದ್ದಿನ್ ನಂಜು: P 128 ದೆಹಲಿಯ ನಿಜಾಮುದ್ದಿನ್ ಮರ್ಕಜ್ ಗೆ ಹೋಗಿ ಮರಳಿದ್ದ ಯುವಕನ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ […]

ನಿಜಾಮುದ್ದಿನ್ ನಂಜು: ಕುಂದಾನಗರಿಯಲ್ಲಿ ಇಂದು ಮತ್ತೊಂದು ಪಾಸಿಟಿವ್ ಕೇಸ್
ಸಾಧು ಶ್ರೀನಾಥ್​
|

Updated on:May 07, 2020 | 3:53 PM

Share

ಬೆಳಗಾವಿ: ಕುಂದಾನಗರಿಯಲ್ಲಿ ಕೊರೊನಾ ನಂಟು ದಿನೇದಿನೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹಿರೇಬಾಗೇವಾಡಿ ತಾಲೂಕಿನ 13 ವರ್ಷದ ಬಾಲಕಿಗೆ ಸೋಂಕು ತಗುಲಿದೆ.

47 ವರ್ಷದ P 364 ವ್ಯಕ್ತಿಯಿಂದ ಈ ಸೋಂಕು ಹಬ್ಬಿದೆ. ಪಿ.364 ವ್ಯಕ್ತಿಯ ದೂರದ ಸಂಬಂಧಿ ಈ ಬಾಲಕಿ. P 364 ವ್ಯಕ್ತಿಯ ಮನೆಗೆ ಬಾಲಕಿ ರಜೆಗೆ ಬಂದಿದ್ದಾಗ ಸೋಂಕು ಅಂಟಿದೆ.

ನಿಜಾಮುದ್ದಿನ್ ನಂಜು: P 128 ದೆಹಲಿಯ ನಿಜಾಮುದ್ದಿನ್ ಮರ್ಕಜ್ ಗೆ ಹೋಗಿ ಮರಳಿದ್ದ ಯುವಕನ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ P 364. ಇದೀಗ, P 364ರ ಇಡೀ ಕುಟುಂಬಕ್ಕೆ ಸೋಂಕು ವ್ಯಾಪಿಸಿದಂತಾಗಿದೆ. ಇದರೊಂದಿಗೆ ಇಡೀ ಹಿರೇಬಾಗೇವಾಡಿ ತಾಲೂಕು ಈಗ ಕೊರೊನಾ ಸೋಂಕಿನಿಂದ ಥಕಥಕ ಕುಣಿಯುವಂತಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ 4 ದಿನಗಳ ಬಳಿಕ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74ಕ್ಕೇರಿಕೆಯಾಗಿದೆ. ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. 74 ಸೋಂಕಿತರ ಪೈಕಿ ಓರ್ವ ವೃದ್ಧೆ ಸಾವಿಗೀಡಾಗಿದ್ದು, 34 ಸೋಂಕಿತರು ಗುಣಮುಖರಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 39 ಕೊರೊನಾ ಆ್ಯಕ್ಟೀವ್ ಪ್ರಕರಣಗಳು ಇವೆ.

Published On - 3:14 pm, Thu, 7 May 20

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್