AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಬಲ್ ಶೂಟರ್ ಡಿಕೆಶಿಗೆ ಜಾಮೀನು ಇಲ್ಲ, ಇನ್ನೂ ತಿಹಾರ್ ಜೈಲಿನಲ್ಲೇ ಇರಬೇಕು

ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಜಡ್ಜ್ ಅಜಯ್ ಕುಮಾರ್ ಕುಹರ್ ವಜಾಗೊಳಿಸಿ, ಒಂದೇ ವಾಕ್ಯದ ಆದೇಶ ಓದಿ, ತೆರಳಿದ್ದಾರೆ. ಹೀಗಾಗಿ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ತಿಹಾರ್ ಜೈಲುವಾಸ ಮುಂದುವರಿದಿದೆ. ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಳೆದ 6 ದಿನಗಳಿಂದ ಡಿಕೆ ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅ.1ಕ್ಕೆ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿಯಲಿದೆ. ಪ್ರಕರಣದ ಹಿನ್ನೆಲೆ: ದೆಹಲಿಯಲ್ಲಿ ಡಿಕೆಶಿ ಮತ್ತು ಆಪ್ತರ […]

ಟ್ರಬಲ್ ಶೂಟರ್ ಡಿಕೆಶಿಗೆ ಜಾಮೀನು ಇಲ್ಲ, ಇನ್ನೂ ತಿಹಾರ್ ಜೈಲಿನಲ್ಲೇ ಇರಬೇಕು
ಸಾಧು ಶ್ರೀನಾಥ್​
|

Updated on:Sep 25, 2019 | 5:39 PM

Share

ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಜಡ್ಜ್ ಅಜಯ್ ಕುಮಾರ್ ಕುಹರ್ ವಜಾಗೊಳಿಸಿ, ಒಂದೇ ವಾಕ್ಯದ ಆದೇಶ ಓದಿ, ತೆರಳಿದ್ದಾರೆ. ಹೀಗಾಗಿ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ತಿಹಾರ್ ಜೈಲುವಾಸ ಮುಂದುವರಿದಿದೆ.

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಳೆದ 6 ದಿನಗಳಿಂದ ಡಿಕೆ ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅ.1ಕ್ಕೆ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿಯಲಿದೆ.

ಪ್ರಕರಣದ ಹಿನ್ನೆಲೆ: ದೆಹಲಿಯಲ್ಲಿ ಡಿಕೆಶಿ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ಅಧಿಕಾರಿಳು ದಾಳಿ ನಡೆಸಿದ್ದರು. ಈ ವೇಳೆ ದಾಖಲೆಯಿಲ್ಲದ 8.59 ಕೋಟಿ ನಗದು ಪತ್ತೆಯಾಗಿತ್ತು. ಈ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ECIR​ ದಾಖಲಿಸಿದ್ದರು.

ಆ.30ರಿಂದ ಡಿ.ಕೆ.ಶಿವಕುಮಾರ್ ಸತತ 4 ದಿನ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ರು. ಆದ್ರೆ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಡಿಕೆಶಿಯನ್ನು 10 ದಿನಗಳ ಕಾಲ ಇಡಿ ವಶಕ್ಕೆ ಪಡೆಯಿತು. ಅವಧಿ ಮುಗಿದ ಬಳಿಕ ಮತ್ತೆ 4 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಡಿಕೆಶಿಯನ್ನು ಇಡಿ ವಶಕ್ಕೆ ಪಡೆಯಿತು. ಈ ವೇಳೆ ಸೆ.12ರಂದು ಡಿಕೆಶಿ ಪುತ್ರಿ ಐಶ್ವರ್ಯಾಗೂ ಸಮನ್ಸ್​ ನೀಡಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದರು. ಬಳಿಕ ಸೆ.17ರಂದು ಡಿಕೆಶಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿ ಕೋರ್ಟ್​ ಆದೇಶಿಸಿತು.

Published On - 5:30 pm, Wed, 25 September 19

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!