AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಬಲ್ ಶೂಟರ್ ಡಿಕೆಶಿಗೆ ಜಾಮೀನು ಇಲ್ಲ, ಇನ್ನೂ ತಿಹಾರ್ ಜೈಲಿನಲ್ಲೇ ಇರಬೇಕು

ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಜಡ್ಜ್ ಅಜಯ್ ಕುಮಾರ್ ಕುಹರ್ ವಜಾಗೊಳಿಸಿ, ಒಂದೇ ವಾಕ್ಯದ ಆದೇಶ ಓದಿ, ತೆರಳಿದ್ದಾರೆ. ಹೀಗಾಗಿ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ತಿಹಾರ್ ಜೈಲುವಾಸ ಮುಂದುವರಿದಿದೆ. ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಳೆದ 6 ದಿನಗಳಿಂದ ಡಿಕೆ ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅ.1ಕ್ಕೆ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿಯಲಿದೆ. ಪ್ರಕರಣದ ಹಿನ್ನೆಲೆ: ದೆಹಲಿಯಲ್ಲಿ ಡಿಕೆಶಿ ಮತ್ತು ಆಪ್ತರ […]

ಟ್ರಬಲ್ ಶೂಟರ್ ಡಿಕೆಶಿಗೆ ಜಾಮೀನು ಇಲ್ಲ, ಇನ್ನೂ ತಿಹಾರ್ ಜೈಲಿನಲ್ಲೇ ಇರಬೇಕು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 25, 2019 | 5:39 PM

Share

ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಜಡ್ಜ್ ಅಜಯ್ ಕುಮಾರ್ ಕುಹರ್ ವಜಾಗೊಳಿಸಿ, ಒಂದೇ ವಾಕ್ಯದ ಆದೇಶ ಓದಿ, ತೆರಳಿದ್ದಾರೆ. ಹೀಗಾಗಿ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ತಿಹಾರ್ ಜೈಲುವಾಸ ಮುಂದುವರಿದಿದೆ.

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಳೆದ 6 ದಿನಗಳಿಂದ ಡಿಕೆ ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅ.1ಕ್ಕೆ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿಯಲಿದೆ.

ಪ್ರಕರಣದ ಹಿನ್ನೆಲೆ: ದೆಹಲಿಯಲ್ಲಿ ಡಿಕೆಶಿ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ಅಧಿಕಾರಿಳು ದಾಳಿ ನಡೆಸಿದ್ದರು. ಈ ವೇಳೆ ದಾಖಲೆಯಿಲ್ಲದ 8.59 ಕೋಟಿ ನಗದು ಪತ್ತೆಯಾಗಿತ್ತು. ಈ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ECIR​ ದಾಖಲಿಸಿದ್ದರು.

ಆ.30ರಿಂದ ಡಿ.ಕೆ.ಶಿವಕುಮಾರ್ ಸತತ 4 ದಿನ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ರು. ಆದ್ರೆ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಡಿಕೆಶಿಯನ್ನು 10 ದಿನಗಳ ಕಾಲ ಇಡಿ ವಶಕ್ಕೆ ಪಡೆಯಿತು. ಅವಧಿ ಮುಗಿದ ಬಳಿಕ ಮತ್ತೆ 4 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಡಿಕೆಶಿಯನ್ನು ಇಡಿ ವಶಕ್ಕೆ ಪಡೆಯಿತು. ಈ ವೇಳೆ ಸೆ.12ರಂದು ಡಿಕೆಶಿ ಪುತ್ರಿ ಐಶ್ವರ್ಯಾಗೂ ಸಮನ್ಸ್​ ನೀಡಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದರು. ಬಳಿಕ ಸೆ.17ರಂದು ಡಿಕೆಶಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿ ಕೋರ್ಟ್​ ಆದೇಶಿಸಿತು.

Published On - 5:30 pm, Wed, 25 September 19

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ