AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
sandhya thejappa
sandhya thejappa|

Updated on: May 26, 2021 | 11:53 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ನಾನಾ ಸಮಸ್ಯೆಗಳು ಹುಟ್ಟಿಕೊಂಡಿವೆ. ಈ ಸಾಲಿಗೆ ರೆಮ್​ಡಿಸಿವಿರ್ ಇಂಜೆಕ್ಷನ್ ಅಕ್ರಮ ಮಾರಾಟವೂ ಸೇರಿದೆ. ಹೆಚ್ಚು ಹಣಕ್ಕೆ ಬೇಡಿಕೆಯಿಟ್ಟು ರೆಮ್​ಡಿಸಿವಿರ್​ ಇಂಜೆಕ್ಷನ್​ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕೃತ್ಯದಲ್ಲಿ ಕೆಲ ಕಡೆ ಆಸ್ಪತ್ರೆ ಸಿಬ್ಬಂದಿಯೂ ಕೈ ಜೋಡಿಸಿತ್ತು. ಅಕ್ರಮ ಮಾರಾಟದ ಬಗ್ಗೆ ಮಾಹಿತಿ ಬೆಳಕಿಗೆ ಬಂದಂತೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆದರೆ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಇದ್ದಕ್ಕಿದ್ದಂತೆ ಬೇಡಿಕೆ ಕುಸಿದಿದೆ.

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ. ಹೀಗಾಗಿ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಬೇಡಿಕೆ ಕಡಿಮೆಯಾಗಿದೆ.

ಸದ್ಯ ರಾಜ್ಯದಲ್ಲಿ 77,059 ರೆಮ್​ಡಿಸಿವಿರ್​ ವಯಲ್ಸ್ ಇವೆ. ಇಂಜೆಕ್ಷನ್ ಸರಬರಾಜು ಮಾಡಲು ಕಂಪನಿಗಳು ಸಿದ್ಧವಾಗಿವೆ. ಉತ್ಪಾದನೆ ಹೆಚ್ಚಿಸಿ ಸರಬರಾಜಿಗೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಈಗ ಏಕಾಏಕಿ ರೆಮ್​ಡಿಸಿವಿರ್​ಗೆ ಬೇಡಿಕೆ ಕುಸಿತವಾಗಿದೆ. ರೆಮ್ಡಿಸಿವಿರ್ ಬಳಕೆ ಅವಧಿ 6 ತಿಂಗಳಿಗೆ ಮುಗಿಯಲಿದೆ. ಹೀಗಾಗಿ ಸ್ಟಾಕ್ ಇದ್ದರೂ ಡಿಮ್ಯಾಂಡ್ ಇಲ್ಲ ಅಂತ ಆರೋಗ್ಯಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ

ಕೊರೊನಾ ವಾರಿಯರ್​ ಆಗಿ ಕಾರ್ಯನಿರ್ವಹಿಸುತ್ತಿರುವ ಏಳು ತಿಂಗಳ ಗರ್ಭಿಣಿ; ಪಿಎಸ್​ಐ ಕರ್ತವ್ಯ ನಿಷ್ಠೆಗೆ ಜನರ ಮೆಚ್ಚುಗೆ

ಕೊರೊನಾ ಓಡಿಸಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ, ಯುವಕರ ದೂರಿನ ಪ್ರತಿ ವೈರಲ್!

(demand for Remdesivir injection has fallen)

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು