AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
sandhya thejappa
|

Updated on: May 26, 2021 | 11:53 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ನಾನಾ ಸಮಸ್ಯೆಗಳು ಹುಟ್ಟಿಕೊಂಡಿವೆ. ಈ ಸಾಲಿಗೆ ರೆಮ್​ಡಿಸಿವಿರ್ ಇಂಜೆಕ್ಷನ್ ಅಕ್ರಮ ಮಾರಾಟವೂ ಸೇರಿದೆ. ಹೆಚ್ಚು ಹಣಕ್ಕೆ ಬೇಡಿಕೆಯಿಟ್ಟು ರೆಮ್​ಡಿಸಿವಿರ್​ ಇಂಜೆಕ್ಷನ್​ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕೃತ್ಯದಲ್ಲಿ ಕೆಲ ಕಡೆ ಆಸ್ಪತ್ರೆ ಸಿಬ್ಬಂದಿಯೂ ಕೈ ಜೋಡಿಸಿತ್ತು. ಅಕ್ರಮ ಮಾರಾಟದ ಬಗ್ಗೆ ಮಾಹಿತಿ ಬೆಳಕಿಗೆ ಬಂದಂತೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆದರೆ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಇದ್ದಕ್ಕಿದ್ದಂತೆ ಬೇಡಿಕೆ ಕುಸಿದಿದೆ.

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ. ಹೀಗಾಗಿ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಬೇಡಿಕೆ ಕಡಿಮೆಯಾಗಿದೆ.

ಸದ್ಯ ರಾಜ್ಯದಲ್ಲಿ 77,059 ರೆಮ್​ಡಿಸಿವಿರ್​ ವಯಲ್ಸ್ ಇವೆ. ಇಂಜೆಕ್ಷನ್ ಸರಬರಾಜು ಮಾಡಲು ಕಂಪನಿಗಳು ಸಿದ್ಧವಾಗಿವೆ. ಉತ್ಪಾದನೆ ಹೆಚ್ಚಿಸಿ ಸರಬರಾಜಿಗೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಈಗ ಏಕಾಏಕಿ ರೆಮ್​ಡಿಸಿವಿರ್​ಗೆ ಬೇಡಿಕೆ ಕುಸಿತವಾಗಿದೆ. ರೆಮ್ಡಿಸಿವಿರ್ ಬಳಕೆ ಅವಧಿ 6 ತಿಂಗಳಿಗೆ ಮುಗಿಯಲಿದೆ. ಹೀಗಾಗಿ ಸ್ಟಾಕ್ ಇದ್ದರೂ ಡಿಮ್ಯಾಂಡ್ ಇಲ್ಲ ಅಂತ ಆರೋಗ್ಯಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ

ಕೊರೊನಾ ವಾರಿಯರ್​ ಆಗಿ ಕಾರ್ಯನಿರ್ವಹಿಸುತ್ತಿರುವ ಏಳು ತಿಂಗಳ ಗರ್ಭಿಣಿ; ಪಿಎಸ್​ಐ ಕರ್ತವ್ಯ ನಿಷ್ಠೆಗೆ ಜನರ ಮೆಚ್ಚುಗೆ

ಕೊರೊನಾ ಓಡಿಸಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ, ಯುವಕರ ದೂರಿನ ಪ್ರತಿ ವೈರಲ್!

(demand for Remdesivir injection has fallen)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್