AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಪ್ರಸಾರ ಬಳಿಕ ಎಚ್ಚೆತ್ತ ಉನ್ನತ ಶಿಕ್ಷಣ ಇಲಾಖೆ; ಹೆಚ್ಚು ಕಾಲೇಜುಗಳಲ್ಲಿ ಲಸಿಕಾ ಅಭಿಯಾನಕ್ಕೆ ತೀರ್ಮಾನ

ಉನ್ನತ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ, ತಾಂತ್ರಿಕ ಶಿಕ್ಷಣ, ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಲಸಿಕಾ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಲಸಿಕೆ ಕೊರತೆ ಮತ್ತು ಲಸಿಕಾಕರಣ ವ್ಯವಸ್ಥೆ ಬಗ್ಗೆ ಟಿವಿ9ನಲ್ಲಿ ನಿನ್ನೆ (ಜೂನ್ 30) ವರದಿ ಪ್ರಸಾರವಾಗಿತ್ತು.

ಟಿವಿ9 ವರದಿ ಪ್ರಸಾರ ಬಳಿಕ ಎಚ್ಚೆತ್ತ ಉನ್ನತ ಶಿಕ್ಷಣ ಇಲಾಖೆ; ಹೆಚ್ಚು ಕಾಲೇಜುಗಳಲ್ಲಿ ಲಸಿಕಾ ಅಭಿಯಾನಕ್ಕೆ ತೀರ್ಮಾನ
ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jul 01, 2021 | 9:12 AM

Share

ಬೆಂಗಳೂರು: ರಾಜ್ಯದ ಹೆಚ್ಚು ಕಾಲೇಜುಗಳಲ್ಲಿ ಕೊವಿಡ್ ಲಸಿಕಾ ಅಭಿಯಾನ ನಡೆಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಉನ್ನತ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ, ತಾಂತ್ರಿಕ ಶಿಕ್ಷಣ, ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಲಸಿಕಾ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಲಸಿಕೆ ಕೊರತೆ ಮತ್ತು ಲಸಿಕಾಕರಣ ವ್ಯವಸ್ಥೆ ಬಗ್ಗೆ ಟಿವಿ9ನಲ್ಲಿ ನಿನ್ನೆ (ಜೂನ್ 30) ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾದ ಬಳಿಕ ಉನ್ನತ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ.

ಜುಲೈ 3ನೇ ವಾರದಲ್ಲಿ ಕಾಲೇಜುಗಳನ್ನು ತೆರೆಯುವ ಸಾಧ್ಯತೆಯಿದೆ. ಹೀಗಾಗಿ ಬೇಗ ಲಸಿಕಾ ಅಭಿಯಾನ ಪೂರ್ಣಗೊಳಿಸಲು ಚಿಂತನೆ ನಡೆಸಿದೆ. ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಕಾಲೇಜುಗಳ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, 3 ಲಕ್ಷಕ್ಕೂ ಹೆಚ್ಚು ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಒಟ್ಟು 18 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲು ಉನ್ನತ ಶಿಕ್ಷಣ ನಿರ್ಧರಿಸಿದೆ. ಎಲ್ಲೆಲ್ಲಿ ಲಸಿಕೆ ಅಭಿಯಾನ ನಡೆಯುತ್ತೆ? ರಾಜ್ಯದ 24 ಸರ್ಕಾರಿ ವಿಶ್ವವಿದ್ಯಾಲಯ, 20 ಖಾಸಗಿ ವಿಶ್ವವಿದ್ಯಾಲಯ, 415 ಸರ್ಕಾರಿ ಪದವಿ ಕಾಲೇಜುಗಳು 392 ಅನುದಾನಿತ ಕಾಲೇಜುಗಳು ಮತ್ತು 1,800 ಖಾಸಗಿ ಪದವಿ ಕಾಲೇಜುಗಳಲ್ಲಿ ವ್ಯಾಕ್ಸಿನ್ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಇದನ್ನೂ ಓದಿ

ಸರ್ಕಾರದ ಆದೇಶಕ್ಕೆ ಕವಡೆಕಾಸಿನ ಕಿಮ್ಮತ್ತು ನೀಡದ ಬಿಬಿಎಂಪಿ

Namma Metro: ಇಂದಿನಿಂದ ಟೋಕನ್​ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ; ವಾರದ ದಿನಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6ರ ತನಕ ಸಂಚಾರ

(Department of Higher Education has decided to launch a vaccination campaign in more colleges in Karnataka)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ