AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
ಆಯೇಷಾ ಬಾನು
|

Updated on: Jan 30, 2021 | 9:19 AM

Share

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!