AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
ಆಯೇಷಾ ಬಾನು
ಆಯೇಷಾ ಬಾನು|

Updated on: Jan 30, 2021 | 9:19 AM

Share

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ