AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
Follow us
ಆಯೇಷಾ ಬಾನು
|

Updated on: Jan 30, 2021 | 9:19 AM

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ