AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
ಆಯೇಷಾ ಬಾನು
|

Updated on: Jan 30, 2021 | 9:19 AM

Share

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!