AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
ಆಯೇಷಾ ಬಾನು
|

Updated on: Jan 30, 2021 | 9:19 AM

Share

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ