AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
ಆಯೇಷಾ ಬಾನು
|

Updated on: Jan 30, 2021 | 9:19 AM

Share

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್