AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
ಆಯೇಷಾ ಬಾನು
ಆಯೇಷಾ ಬಾನು|

Updated on: Jan 30, 2021 | 9:19 AM

Share

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!