AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ...

ತೋಟಗಾರಿಕೆ ಇಲಾಖೆಯ ಎಡವಟ್ಟಿಗೆ ಬೀದಿ ಪಾಲಾಗಿದೆ ರೈತರ ಮಕ್ಕಳ ಬದುಕು..
ತೋಟಗಾರಿಕೆ ಇಲಾಖೆ, ಬೆಂಗಳೂರು
ಆಯೇಷಾ ಬಾನು
|

Updated on: Jan 30, 2021 | 9:19 AM

Share

ಬೆಂಗಳೂರು: ತೋಟಗಾರಿಕೆ ಇಲಾಖೆಯ ಎಡವಟ್ಟಿನಿಂದಾಗಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಕೆಲಸನೂ ಇಲ್ಲ, ಬೇರೆ ಕೆಲಸ ಹುಡುಕೋಕೆ ಮಾರ್ಕ್ಸ್ ಕಾರ್ಡ್ ಕೂಡ ಇಲ್ಲ ಎಂಬ ಚಿಂತೆಯಲ್ಲಿ ಅಭ್ಯರ್ಥಿಗಳಿದ್ದು ರೈತರ ಮಕ್ಕಳ ಬದುಕು ಬೀದಿ ಪಾಲಾಗಿದೆ.

ತೋಟಗಾರಿಕೆ ಇಲಾಖೆ ಕಳೆದ ವರ್ಷ ಉದ್ಯೋಗಕ್ಕೆ ಅರ್ಜಿ ಅಹ್ವಾನಿಸಿತ್ತು. ಇದು ರೈತರ ಮಕ್ಕಳಿಗೆ ಮಾತ್ರ ಇರೋ ಉದ್ಯೋಗ. ಅದೇ ರೀತಿ ವಿದ್ಯಾರ್ಥಿಗಳು ಅಪ್ಲಿಕೇಶನ್ ಹಾಕಿ ಸೆಲೆಕ್ಟ್ ಆಗಿದ್ರು. ಡಾಕ್ಯುಮೆಂಟ್ ವೆರಿಫಿಕೇಷನ್ ಸಹ ಆಗಿತ್ತು. ಆದ್ರೀಗ ಇಲಾಖೆ ನಷ್ಟದಲ್ಲಿದೆ ಅಂತ ನೇಮಕಾತಿ ತಡೆಹಿಡಿದಿದೆ. ಆದ್ರೆ ಡಾಕ್ಯುಮೆಂಟ್ ವೆರಿಫಿಕೇಷನ್ ವೇಳೆ ಉದ್ಯೋಗಾಕಾಂಕ್ಷಿಗಳು ತಮ್ಮ ಒರಿಜಿನಲ್ ಡಾಕ್ಯುಮೆಂಟ್​ಗಳನ್ನ ಇಲಾಖೆಗೆ ಸಬ್ಮಿಟ್ ಮಾಡಿದ್ದಾರೆ.

ಅಂಕಪಟ್ಟಿಯನ್ನ ತೋಟಗಾರಿಕೆ ಇಲಾಖೆ ತನ್ನ ಸುಪರ್ದಿಗೆ ಪಡೆದಿದೆ. ಆದ್ರೆ ಇನ್ನೂ ಕೂಡ ನೇಮಕಾತಿ ಮಾಡಿಕೊಂಡಿಲ್ಲ. ಹೀಗಾಗಿ ಡಾಕ್ಯುಮೆಂಟ್ ವೆರಿಫಿಕೇಷನ್​ಗೆ ಅಂಕಪಟ್ಟಿ ಕೊಟ್ಟಿರೋ ವಿದ್ಯಾರ್ಥಿಗಳು ಪರದಾಡ್ತಿದ್ದಾರೆ. ಇತ್ತ ಕೆಲಸಾನೂ ಇಲ್ಲ, ಬೇರೆ ಕಡೆ ಕೆಲಸ ಹುಡುಕೋಣ ಅಂದ್ರೆ ಮಾರ್ಕ್ಸ್ ಕಾರ್ಡ್ ಸಹ ಇಲ್ಲ. ಹೀಗಾಗಿ ತಮ್ಮ ಮೂಲ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

ಕಬ್ಬನ್​ ಪಾರ್ಕ್​​ನಲ್ಲಿ ನಿಯಮಬಾಹಿರ ನಿರ್ಮಾಣ ಚಟುವಟಿಕೆ ಆರೋಪ: ಸರ್ಕಾರ, ತೋಟಗಾರಿಕೆ ಇಲಾಖೆಗೆ ಹೈಕೋರ್ಟ್ ನೋಟಿಸ್

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ