AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ

Karnataka 2nd PUC Exam 2021 Schedule: ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ganapathi bhat

Updated on:Mar 12, 2021 | 5:39 PM

ಬೆಂಗಳೂರು: ಪ್ರಸ್ತುತ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮೇ 24 ರಿಂದ ಜೂನ್​ 10ರ ತನಕ ನಡೆಸಲು ನಿರ್ಧರಿಸಿ ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ತಿದ್ದುಪಡಿಗೊಳಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

ಮೇ 24, ಸೋಮವಾರ: ಇತಿಹಾಸ ಮೇ 25, ಮಂಗಳವಾರ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮೇ 26, ಬುಧವಾರ: ಭೂಗೋಳಶಾಸ್ತ್ರ ಮೇ 27, ಗುರುವಾರ: ಮನಃಶಾಸ್ತ್ರ, ಬೇಸಿಕ್​ ಮ್ಯಾಥ್ಸ್​ ಮೇ 28, ಶುಕ್ರವಾರ: ತರ್ಕಶಾಸ್ತ್ರ ಮೇ 29, ಶನಿವಾರ: ಕನ್ನಡ ಮೇ 31, ಸೋಮವಾರ: ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಜೂನ್​ 1, ಮಂಗಳವಾರ: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್​, ಹೆಲ್ತ್​ಕೇರ್​, ಬ್ಯೂಟಿ ಮತ್ತು ವೆಲ್​ನೆಸ್​ (NSQF) ಜೂನ್​ 2, ಬುಧವಾರ: ರಾಜ್ಯಶಾಸ್ತ್ರ, ಗಣಕ ವಿಜ್ಞಾನ ಜೂನ್​ 3, ಗುರುವಾರ: ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್ ಜೂನ್ 4, ಶುಕ್ರವಾರ: ಅರ್ಥಶಾಸ್ತ್ರ ಜೂನ್ 5, ಶನಿವಾರ: ಗೃಹವಿಜ್ಞಾನ ಜೂನ್​ 7, ಸೋಮವಾರ: ವ್ಯವಹಾರ ಅಧ್ಯಯನ, ಭೌತಶಾಸ್ತ್ರ ಜೂನ್ 8, ಮಂಗಳವಾರ: ಭೂಗರ್ಭಶಾಸ್ತ್ರ ಜೂನ್ 9, ಬುಧವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಜೂನ್ 10, ಗುರುವಾರ: ಸಮಾಜಶಾಸ್ತ್ರ, ರಸಾಯನ ಶಾಸ್ತ್ರ ಜೂನ್ 11, ಶುಕ್ರವಾರ: ಉರ್ದು, ಸಂಸ್ಕೃತ ಜೂನ್ 12, ಶನಿವಾರ: ಸಂಖ್ಯಾಶಾಸ್ತ್ರ ಜೂನ್​ 14, ಸೋಮವಾರ: ಐಚ್ಛಿಕ ಕನ್ನಡ ಜೂನ್ 15, ಮಂಗಳವಾರ: ಹಿಂದಿ ಜೂನ್​ 16, ಬುಧವಾರ: ಇಂಗ್ಲೀಷ್

ಪರೀಕ್ಷಾ ವೇಳಾಪಟ್ಟಿ ಡೌನ್​ಲೋಡ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: SDA Exam Postpone: ಮಾರ್ಚ್​ 20,21ರಂದು ನಡೆಯಬೇಕಿದ್ದ ಎಸ್​ಡಿಎ ಪರೀಕ್ಷೆ ಮುಂದೂಡಿಕೆ

Karnataka SSLC Exam 2021: ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ; ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ ಹೆಚ್ಚಳ

Published On - 4:12 pm, Fri, 12 March 21

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ