AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ

Karnataka 2nd PUC Exam 2021 Schedule: ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Skanda
| Updated By: ganapathi bhat|

Updated on:Mar 12, 2021 | 5:39 PM

Share

ಬೆಂಗಳೂರು: ಪ್ರಸ್ತುತ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮೇ 24 ರಿಂದ ಜೂನ್​ 10ರ ತನಕ ನಡೆಸಲು ನಿರ್ಧರಿಸಿ ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ತಿದ್ದುಪಡಿಗೊಳಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

ಮೇ 24, ಸೋಮವಾರ: ಇತಿಹಾಸ ಮೇ 25, ಮಂಗಳವಾರ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮೇ 26, ಬುಧವಾರ: ಭೂಗೋಳಶಾಸ್ತ್ರ ಮೇ 27, ಗುರುವಾರ: ಮನಃಶಾಸ್ತ್ರ, ಬೇಸಿಕ್​ ಮ್ಯಾಥ್ಸ್​ ಮೇ 28, ಶುಕ್ರವಾರ: ತರ್ಕಶಾಸ್ತ್ರ ಮೇ 29, ಶನಿವಾರ: ಕನ್ನಡ ಮೇ 31, ಸೋಮವಾರ: ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಜೂನ್​ 1, ಮಂಗಳವಾರ: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್​, ಹೆಲ್ತ್​ಕೇರ್​, ಬ್ಯೂಟಿ ಮತ್ತು ವೆಲ್​ನೆಸ್​ (NSQF) ಜೂನ್​ 2, ಬುಧವಾರ: ರಾಜ್ಯಶಾಸ್ತ್ರ, ಗಣಕ ವಿಜ್ಞಾನ ಜೂನ್​ 3, ಗುರುವಾರ: ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್ ಜೂನ್ 4, ಶುಕ್ರವಾರ: ಅರ್ಥಶಾಸ್ತ್ರ ಜೂನ್ 5, ಶನಿವಾರ: ಗೃಹವಿಜ್ಞಾನ ಜೂನ್​ 7, ಸೋಮವಾರ: ವ್ಯವಹಾರ ಅಧ್ಯಯನ, ಭೌತಶಾಸ್ತ್ರ ಜೂನ್ 8, ಮಂಗಳವಾರ: ಭೂಗರ್ಭಶಾಸ್ತ್ರ ಜೂನ್ 9, ಬುಧವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಜೂನ್ 10, ಗುರುವಾರ: ಸಮಾಜಶಾಸ್ತ್ರ, ರಸಾಯನ ಶಾಸ್ತ್ರ ಜೂನ್ 11, ಶುಕ್ರವಾರ: ಉರ್ದು, ಸಂಸ್ಕೃತ ಜೂನ್ 12, ಶನಿವಾರ: ಸಂಖ್ಯಾಶಾಸ್ತ್ರ ಜೂನ್​ 14, ಸೋಮವಾರ: ಐಚ್ಛಿಕ ಕನ್ನಡ ಜೂನ್ 15, ಮಂಗಳವಾರ: ಹಿಂದಿ ಜೂನ್​ 16, ಬುಧವಾರ: ಇಂಗ್ಲೀಷ್

ಪರೀಕ್ಷಾ ವೇಳಾಪಟ್ಟಿ ಡೌನ್​ಲೋಡ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: SDA Exam Postpone: ಮಾರ್ಚ್​ 20,21ರಂದು ನಡೆಯಬೇಕಿದ್ದ ಎಸ್​ಡಿಎ ಪರೀಕ್ಷೆ ಮುಂದೂಡಿಕೆ

Karnataka SSLC Exam 2021: ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ; ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ ಹೆಚ್ಚಳ

Published On - 4:12 pm, Fri, 12 March 21

‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
ಕಂಠ ಪೂರ್ತಿ ಕುಡಿದು ಬಂದು ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ: ವಿಡಿಯೋ ನೋಡಿ
ಕಂಠ ಪೂರ್ತಿ ಕುಡಿದು ಬಂದು ಶಾಲೆಯಲ್ಲಿ ಮಲಗಿದ ಮುಖ್ಯ ಶಿಕ್ಷಕ: ವಿಡಿಯೋ ನೋಡಿ
ವಿಮಾನಯಾನ ಸಚಿವರೊಂದಿಗೆ ನಡೆದ ಸಭೆ ಅತ್ಯಂತ ಫಲಪ್ರದವಾಗಿತ್ತು: ಪಾಟೀಲ್
ವಿಮಾನಯಾನ ಸಚಿವರೊಂದಿಗೆ ನಡೆದ ಸಭೆ ಅತ್ಯಂತ ಫಲಪ್ರದವಾಗಿತ್ತು: ಪಾಟೀಲ್
ಮಾಲ್ಡೀವ್ಸ್​​ನಲ್ಲಿ ಪ್ರಧಾನಿ ಮೋದಿಗೆ ಅಧ್ಯಕ್ಷ ಮುಯಿಝು ಅವರಿಂದ ಸ್ವಾಗತ
ಮಾಲ್ಡೀವ್ಸ್​​ನಲ್ಲಿ ಪ್ರಧಾನಿ ಮೋದಿಗೆ ಅಧ್ಯಕ್ಷ ಮುಯಿಝು ಅವರಿಂದ ಸ್ವಾಗತ
ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಸರ್ಕಾರ ಅಂಗೀಕರಿಸಿದೆ: ಪರಮೇಶ್ವರ್
ನ್ಯಾಯಮೂರ್ತಿ ಕುನ್ಹಾ ವರದಿಯನ್ನು ಸರ್ಕಾರ ಅಂಗೀಕರಿಸಿದೆ: ಪರಮೇಶ್ವರ್
ರಾಜ್​ಕುಮಾರ್ ಅಪಹರಣ: ಕರಾಳ ಅನುಭವದ ಗೋವಿಂದರಾಜು ಮಾತು
ರಾಜ್​ಕುಮಾರ್ ಅಪಹರಣ: ಕರಾಳ ಅನುಭವದ ಗೋವಿಂದರಾಜು ಮಾತು
ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆಯುವ ಪ್ರಯತ್ನದಲ್ಲಿರುವ ಎಐಸಿಸಿ
ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆಯುವ ಪ್ರಯತ್ನದಲ್ಲಿರುವ ಎಐಸಿಸಿ
ಮಳೆ ಕಾರಣ ಶಾಲೆಗಳಿಗೆ ರಜೆ ಘೋಷಣೆ ಈ ಮಳೆಗಾಲದಲ್ಲಿ ಹೆಚ್ಚುತ್ತಿದೆ!
ಮಳೆ ಕಾರಣ ಶಾಲೆಗಳಿಗೆ ರಜೆ ಘೋಷಣೆ ಈ ಮಳೆಗಾಲದಲ್ಲಿ ಹೆಚ್ಚುತ್ತಿದೆ!
‘ಅವರನ್ನು ಕಳಿಸು’; ವೀರಪ್ಪನ್ ಬಳಿ ಅಂಗಲಾಚಿದ್ದ ರಾಜ್​ಕುಮಾರ್
‘ಅವರನ್ನು ಕಳಿಸು’; ವೀರಪ್ಪನ್ ಬಳಿ ಅಂಗಲಾಚಿದ್ದ ರಾಜ್​ಕುಮಾರ್
ರಾಜಸ್ಥಾನ: ಪ್ರಾರ್ಥನೆ ವೇಳೆ ಶಾಲೆಯ ಮೇಲ್ಛಾವಣಿ ಕುಸಿತ
ರಾಜಸ್ಥಾನ: ಪ್ರಾರ್ಥನೆ ವೇಳೆ ಶಾಲೆಯ ಮೇಲ್ಛಾವಣಿ ಕುಸಿತ