AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ

Karnataka 2nd PUC Exam 2021 Schedule: ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Mar 12, 2021 | 5:39 PM

Share

ಬೆಂಗಳೂರು: ಪ್ರಸ್ತುತ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮೇ 24 ರಿಂದ ಜೂನ್​ 10ರ ತನಕ ನಡೆಸಲು ನಿರ್ಧರಿಸಿ ಈ ಹಿಂದೆ ಹೊರಡಿಸಲಾಗಿದ್ದ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ತಿದ್ದುಪಡಿಗೊಳಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ವೇಳಾಪಟ್ಟಿಗೆ ಹಲವು ಆಕ್ಷೇಪಣೆಗಳು ಬಂದ ಕಾರಣ ಹೊಸ ವೇಳಾಪಟ್ಟಿ ನೀಡುತ್ತಿರುವುದಾಗಿ ಇಲಾಖೆ ತಿಳಿಸಿದೆ. ನೂತನ ವೇಳಾಪಟ್ಟಿಯ ಪ್ರಕಾರ 24-05-2021ರಿಂದ 16-06-2021ರ ತನಕ ಪರೀಕ್ಷೆಗಳು ನಡೆಯಲಿವೆ.

ಮೇ 24, ಸೋಮವಾರ: ಇತಿಹಾಸ ಮೇ 25, ಮಂಗಳವಾರ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮೇ 26, ಬುಧವಾರ: ಭೂಗೋಳಶಾಸ್ತ್ರ ಮೇ 27, ಗುರುವಾರ: ಮನಃಶಾಸ್ತ್ರ, ಬೇಸಿಕ್​ ಮ್ಯಾಥ್ಸ್​ ಮೇ 28, ಶುಕ್ರವಾರ: ತರ್ಕಶಾಸ್ತ್ರ ಮೇ 29, ಶನಿವಾರ: ಕನ್ನಡ ಮೇ 31, ಸೋಮವಾರ: ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ ಜೂನ್​ 1, ಮಂಗಳವಾರ: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್​, ಹೆಲ್ತ್​ಕೇರ್​, ಬ್ಯೂಟಿ ಮತ್ತು ವೆಲ್​ನೆಸ್​ (NSQF) ಜೂನ್​ 2, ಬುಧವಾರ: ರಾಜ್ಯಶಾಸ್ತ್ರ, ಗಣಕ ವಿಜ್ಞಾನ ಜೂನ್​ 3, ಗುರುವಾರ: ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್ ಜೂನ್ 4, ಶುಕ್ರವಾರ: ಅರ್ಥಶಾಸ್ತ್ರ ಜೂನ್ 5, ಶನಿವಾರ: ಗೃಹವಿಜ್ಞಾನ ಜೂನ್​ 7, ಸೋಮವಾರ: ವ್ಯವಹಾರ ಅಧ್ಯಯನ, ಭೌತಶಾಸ್ತ್ರ ಜೂನ್ 8, ಮಂಗಳವಾರ: ಭೂಗರ್ಭಶಾಸ್ತ್ರ ಜೂನ್ 9, ಬುಧವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಜೂನ್ 10, ಗುರುವಾರ: ಸಮಾಜಶಾಸ್ತ್ರ, ರಸಾಯನ ಶಾಸ್ತ್ರ ಜೂನ್ 11, ಶುಕ್ರವಾರ: ಉರ್ದು, ಸಂಸ್ಕೃತ ಜೂನ್ 12, ಶನಿವಾರ: ಸಂಖ್ಯಾಶಾಸ್ತ್ರ ಜೂನ್​ 14, ಸೋಮವಾರ: ಐಚ್ಛಿಕ ಕನ್ನಡ ಜೂನ್ 15, ಮಂಗಳವಾರ: ಹಿಂದಿ ಜೂನ್​ 16, ಬುಧವಾರ: ಇಂಗ್ಲೀಷ್

ಪರೀಕ್ಷಾ ವೇಳಾಪಟ್ಟಿ ಡೌನ್​ಲೋಡ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: SDA Exam Postpone: ಮಾರ್ಚ್​ 20,21ರಂದು ನಡೆಯಬೇಕಿದ್ದ ಎಸ್​ಡಿಎ ಪರೀಕ್ಷೆ ಮುಂದೂಡಿಕೆ

Karnataka SSLC Exam 2021: ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ; ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ ಹೆಚ್ಚಳ

Published On - 4:12 pm, Fri, 12 March 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು