AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿ ಸದಸ್ಯರು ಗಡಿಪಾರು

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಒಂದು ಲಕ್ಷದಿಂದ 40 ಲಕ್ಷದವರೆಗೆ ಹರಾಜು ಪ್ರಕ್ರಿಯೆ ನಡೆಸಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು. ಗ್ರಾಮಗಳಲ್ಲಿ ದೇವಾಲಯಗಳ ಅಭಿವೃದ್ಧಿಗೆ ಹರಾಜು ನಡೆಸಿ ಹಣ ನೀಡಿದವರು ಆಯ್ಕೆಯಾಗಿದ್ದರು.

ಹರಾಜು ಪ್ರಕ್ರಿಯೆಯಲ್ಲಿ ಆಯ್ಕೆಯಾದ ಗ್ರಾಮ ಪಂಚಾಯತಿ ಸದಸ್ಯರು ಗಡಿಪಾರು
ಹರಾಜು ಪ್ರಕ್ರಿಯೆ
sandhya thejappa
sandhya thejappa| Edited By: ಆಯೇಷಾ ಬಾನು|

Updated on: Dec 18, 2020 | 3:26 PM

Share

ತುಮಕೂರು: ಹರಾಜು ಮೂಲಕ ಆಯ್ಕೆಯಾದ ಗ್ರಾಮ ಪಂಚಾಯತಿ 9 ಸದಸ್ಯರ ವಿರುದ್ಧ ದೂರು ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಟಿವಿ9 ಗೆ ತಿಳಿಸಿದ್ದಾರೆ.

ಬಂಧಿತರು ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಒಂದು ಲಕ್ಷದಿಂದ 40 ಲಕ್ಷದವರೆಗೆ ಹರಾಜು ಪ್ರಕ್ರಿಯೆ ನಡೆಸಿ ಅವಿರೋಧವಾಗಿ ಆಯ್ಕೆಯಾಗಿದ್ದರು.  ಹರಾಜು ನಡೆಸಿ ಅದರಿಂದ ಬಂದ ಹಣದಿಂದ ಗ್ರಾಮಗಳಲ್ಲಿನ ದೇವಾಲಯಗಳ ಅಭಿವೃದ್ಧಿಗೆ ಉಪಯೋಗಿಸಿಕೊಳ್ಳಲಾಗುತ್ತಿದೆಯಂತೆ.

ಈ ಬಗ್ಗೆ ಸಾಕಷ್ಟು ದೂರು ಹಾಗೂ ಆಡಿಯೋ, ವಿಡಿಯೋಗಳು ದೊರೆತಿದ್ದು, ಸದಸ್ಯರನ್ನು ಇಂದು ಮತ್ತು ನಾಳೆ ಜಿಲ್ಲೆಯಿಂದ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಸಂಬಂಧ ಕುಣಿಗಲ್, ತುರುವೇಕೆರೆ, ಚೇಳೂರು, ತಿಪಟೂರು, ನೊಣವಿನಕೆರೆ ಠಾಣೆಗಳಲ್ಲಿ ದೂರು ದಾಖಲಾಗಿದೆ.

ಹರಾಜು ಪ್ರಕ್ರಿಯೆ

ಚುನಾವಣಾ ಆಯೋಗಕ್ಕೆ ಡೋಂಟ್​ ಕೇರ್! ಗ್ರಾ. ಪಂ. ಸದಸ್ಯ ಸ್ಥಾನ ಹರಾಜು, ಪ್ರಜಾಪ್ರಭುತ್ವದ ಮಾನವೂ ಹರಾಜು

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು