AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ

ಠೇವಣಿದಾರರ ಕೋಟ್ಯಂತರ ರೂ. ದುರ್ಬಳಕೆಯನ್ನು ಖಂಡಿಸಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ವಿರುದ್ಧ ಪ್ರತಿಭಟನೆ ನಡೆಸಿದರು. ಬಸವನಗುಡಿಯ ನೆಟ್ಕಲ್ಲಪ್ಪ ಮೈದಾನದಲ್ಲಿ ಪ್ರತಿಭಟನೆ ನಡೆಯಿತು.

ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ
ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ
KUSHAL V
|

Updated on:Dec 21, 2020 | 12:29 PM

Share

ಬೆಂಗಳೂರು: ಠೇವಣಿದಾರರ ಕೋಟ್ಯಂತರ ರೂಪಾಯಿ ದುರ್ಬಳಕೆ ಮಾಡಿದ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್​ ವಿರುದ್ಧ ಠೇವಣಿದಾರರ ಸಂಘ ಮತ್ತು ವೆಲ್ಫೇರ್ ಫೋರಮ್ , ಬಸವನಗುಡಿಯ ನೆಟ್ಕಲ್ಲಪ್ಪ ಮೈದಾನದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದವು.

ಈ ವೇಳೆ ಮಾತನಾಡಿದ ಕೆಲವು ಠೇವಣಿದಾರರು,  ಜನವರಿಗೆ ಒಂದು ವರ್ಷ ಆಗುತ್ತೆ. ನಮ್ಮ ಹಣ ಕೈಸೇರುವ ಬಗ್ಗೆ ಭರವಸೆ ಇಲ್ಲ, ಯಾವುದೇ ಪ್ರೊಗ್ರೆಸ್ ಕಾಣುತ್ತಿಲ್ಲ. ಹೀಗಾಗಿ ಶಾಂತಿಯುತ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ತಮ್ಮ ಖಾತೆಯಲ್ಲಿರುವ ಹಣದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಠೇವಣಿದಾರರು, ಅದರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಆಗ್ರಹಿಸಿದ್ದಾರೆ. ಈ ಹಿಂದೆ ಕೂಡ ಹಲವು ಬಾರಿ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್​ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಗುರುರಾಘವೇಂದ್ರ ಬ್ಯಾಂಕ್ ಬಹುಕೋಟಿ ಅವ್ಯವಹಾರ ಪ್ರಕರಣ: CID ಕೈಗೆ ಸಿಕ್ಕಿಬಿದ್ದ ಖತರ್ನಾಕ್​ಗಳು

ಗುರುರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್: ಪ್ರಮುಖ ಆರೋಪಿಗಳಿಗೆ ನೆರವಾದವರು ಅರೆಸ್ಟ್

Published On - 12:20 pm, Mon, 21 December 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ