AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ

ಠೇವಣಿದಾರರ ಕೋಟ್ಯಂತರ ರೂ. ದುರ್ಬಳಕೆಯನ್ನು ಖಂಡಿಸಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ವಿರುದ್ಧ ಪ್ರತಿಭಟನೆ ನಡೆಸಿದರು. ಬಸವನಗುಡಿಯ ನೆಟ್ಕಲ್ಲಪ್ಪ ಮೈದಾನದಲ್ಲಿ ಪ್ರತಿಭಟನೆ ನಡೆಯಿತು.

ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ
ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ
KUSHAL V
|

Updated on:Dec 21, 2020 | 12:29 PM

Share

ಬೆಂಗಳೂರು: ಠೇವಣಿದಾರರ ಕೋಟ್ಯಂತರ ರೂಪಾಯಿ ದುರ್ಬಳಕೆ ಮಾಡಿದ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್​ ವಿರುದ್ಧ ಠೇವಣಿದಾರರ ಸಂಘ ಮತ್ತು ವೆಲ್ಫೇರ್ ಫೋರಮ್ , ಬಸವನಗುಡಿಯ ನೆಟ್ಕಲ್ಲಪ್ಪ ಮೈದಾನದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದವು.

ಈ ವೇಳೆ ಮಾತನಾಡಿದ ಕೆಲವು ಠೇವಣಿದಾರರು,  ಜನವರಿಗೆ ಒಂದು ವರ್ಷ ಆಗುತ್ತೆ. ನಮ್ಮ ಹಣ ಕೈಸೇರುವ ಬಗ್ಗೆ ಭರವಸೆ ಇಲ್ಲ, ಯಾವುದೇ ಪ್ರೊಗ್ರೆಸ್ ಕಾಣುತ್ತಿಲ್ಲ. ಹೀಗಾಗಿ ಶಾಂತಿಯುತ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ತಮ್ಮ ಖಾತೆಯಲ್ಲಿರುವ ಹಣದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಠೇವಣಿದಾರರು, ಅದರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಆಗ್ರಹಿಸಿದ್ದಾರೆ. ಈ ಹಿಂದೆ ಕೂಡ ಹಲವು ಬಾರಿ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್​ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಗುರುರಾಘವೇಂದ್ರ ಬ್ಯಾಂಕ್ ಬಹುಕೋಟಿ ಅವ್ಯವಹಾರ ಪ್ರಕರಣ: CID ಕೈಗೆ ಸಿಕ್ಕಿಬಿದ್ದ ಖತರ್ನಾಕ್​ಗಳು

ಗುರುರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್: ಪ್ರಮುಖ ಆರೋಪಿಗಳಿಗೆ ನೆರವಾದವರು ಅರೆಸ್ಟ್

Published On - 12:20 pm, Mon, 21 December 20

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು