AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ

ಠೇವಣಿದಾರರ ಕೋಟ್ಯಂತರ ರೂ. ದುರ್ಬಳಕೆಯನ್ನು ಖಂಡಿಸಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ವಿರುದ್ಧ ಪ್ರತಿಭಟನೆ ನಡೆಸಿದರು. ಬಸವನಗುಡಿಯ ನೆಟ್ಕಲ್ಲಪ್ಪ ಮೈದಾನದಲ್ಲಿ ಪ್ರತಿಭಟನೆ ನಡೆಯಿತು.

ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ
ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ
KUSHAL V
|

Updated on:Dec 21, 2020 | 12:29 PM

Share

ಬೆಂಗಳೂರು: ಠೇವಣಿದಾರರ ಕೋಟ್ಯಂತರ ರೂಪಾಯಿ ದುರ್ಬಳಕೆ ಮಾಡಿದ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್​ ವಿರುದ್ಧ ಠೇವಣಿದಾರರ ಸಂಘ ಮತ್ತು ವೆಲ್ಫೇರ್ ಫೋರಮ್ , ಬಸವನಗುಡಿಯ ನೆಟ್ಕಲ್ಲಪ್ಪ ಮೈದಾನದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದವು.

ಈ ವೇಳೆ ಮಾತನಾಡಿದ ಕೆಲವು ಠೇವಣಿದಾರರು,  ಜನವರಿಗೆ ಒಂದು ವರ್ಷ ಆಗುತ್ತೆ. ನಮ್ಮ ಹಣ ಕೈಸೇರುವ ಬಗ್ಗೆ ಭರವಸೆ ಇಲ್ಲ, ಯಾವುದೇ ಪ್ರೊಗ್ರೆಸ್ ಕಾಣುತ್ತಿಲ್ಲ. ಹೀಗಾಗಿ ಶಾಂತಿಯುತ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ತಮ್ಮ ಖಾತೆಯಲ್ಲಿರುವ ಹಣದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ಠೇವಣಿದಾರರು, ಅದರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಆಗ್ರಹಿಸಿದ್ದಾರೆ. ಈ ಹಿಂದೆ ಕೂಡ ಹಲವು ಬಾರಿ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್​ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಗುರುರಾಘವೇಂದ್ರ ಬ್ಯಾಂಕ್ ಬಹುಕೋಟಿ ಅವ್ಯವಹಾರ ಪ್ರಕರಣ: CID ಕೈಗೆ ಸಿಕ್ಕಿಬಿದ್ದ ಖತರ್ನಾಕ್​ಗಳು

ಗುರುರಾಘವೇಂದ್ರ ಬ್ಯಾಂಕ್‌ ವಂಚನೆ ಕೇಸ್: ಪ್ರಮುಖ ಆರೋಪಿಗಳಿಗೆ ನೆರವಾದವರು ಅರೆಸ್ಟ್

Published On - 12:20 pm, Mon, 21 December 20

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ