AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​, ಹೋಂ​ ಐಸೋಲೇಷನ್​ನಲ್ಲಿ ಚಿಕಿತ್ಸೆ

ಬೆಂಗಳೂರು: ಉಪಮುಖ್ಯಮಂತ್ರಿ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಮಾಹಿತಿಯನ್ನು ಡಿಸಿಎಂ ಅಶ್ವಥ್​ ನಾರಾಯಣ್ ಖುದ್ದು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅಶ್ವಥ್​ ನಾರಾಯಣ್​ ಟ್ವೀಟ್​ ಮಾಡಿದ್ದಾರೆ. ವಿಧಾನಮಂಡಲದ […]

ಡಿಸಿಎಂ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​, ಹೋಂ​ ಐಸೋಲೇಷನ್​ನಲ್ಲಿ ಚಿಕಿತ್ಸೆ
KUSHAL V
|

Updated on: Sep 19, 2020 | 5:37 PM

Share

ಬೆಂಗಳೂರು: ಉಪಮುಖ್ಯಮಂತ್ರಿ ಅಶ್ವಥ್​ ನಾರಾಯಣ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಮಾಹಿತಿಯನ್ನು ಡಿಸಿಎಂ ಅಶ್ವಥ್​ ನಾರಾಯಣ್ ಖುದ್ದು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಅಶ್ವಥ್​ ನಾರಾಯಣ್​ ಟ್ವೀಟ್​ ಮಾಡಿದ್ದಾರೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ