AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಮಠಕ್ಕೆ ಯುವರಾಜ್ ಸ್ವಾಮೀಜಿಯಾಗಿದ್ದ.. ಆದರೆ ಆತನನ್ನು ಅಲ್ಲಿಂದ ಹೊರಗೆ ಹಾಕಿದ್ರು -ಲಕ್ಷ್ಮಣ ಸವದಿ

ನನಗೆ ತಿಳಿದ ಹಾಗೆ, ಯುವರಾಜ ಚಿತ್ರದುರ್ಗದ ಕಡೆಯಿದ್ದ ಮಠವೊಂದಕ್ಕೆ ಮೊದಲು ಸ್ವಾಮೀಜಿ ಆಗಿದ್ದ. ಆದರೆ, ಆತನನ್ನು ಆ ಮಠದಿಂದ ಹೊರಗೆ ಹಾಕಿದ್ದರು ಎಂದು ಸವದಿ ಹೇಳಿದರು.

ಚಿತ್ರದುರ್ಗದ ಮಠಕ್ಕೆ ಯುವರಾಜ್ ಸ್ವಾಮೀಜಿಯಾಗಿದ್ದ.. ಆದರೆ ಆತನನ್ನು ಅಲ್ಲಿಂದ ಹೊರಗೆ ಹಾಕಿದ್ರು -ಲಕ್ಷ್ಮಣ ಸವದಿ
ಯುವರಾಜ್ ಸ್ವಾಮಿ (ಎಡ); ಲಕ್ಷ್ಮಣ ಸವದಿ (ಬಲ)
KUSHAL V
|

Updated on: Jan 08, 2021 | 6:31 PM

Share

ಬೆಳಗಾವಿ: ಬಿಜೆಪಿ, RSS ನಾಯಕನೆಂದು ಯುವರಾಜ್ ಮೋಸ ಮಾಡಿದ್ದಾನೆ. ಬಿಜೆಪಿ ನಾಯಕರ ಭೇಟಿಯಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ನಗರದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ನನಗೆ ತಿಳಿದ ಹಾಗೆ, ಯುವರಾಜ್​ ಚಿತ್ರದುರ್ಗದ ಕಡೆಯಿದ್ದ ಮಠವೊಂದಕ್ಕೆ ಮೊದಲು ಸ್ವಾಮೀಜಿ ಆಗಿದ್ದ. ಆದರೆ, ಆತನನ್ನು ಆ ಮಠದಿಂದ ಹೊರಗೆ ಹಾಕಿದ್ದರು ಎಂದು ಸವದಿ ಹೇಳಿದರು.

ಬಳಿಕ ಬೆಂಗಳೂರಿಗೆ ಬಂದು RSS ಮುಖಂಡನೆಂದು ಬಹಳಷ್ಟು ಕಡೆ ಹೇಳಿದ್ದಾನೆ. ಸಹಜವಾಗಿ ಆತನಿಗೆ ಹೂವಿನ ಹಾರ ಹಾಕಿ ಎಲ್ಲರು ಫೋಟೋ ತೆಗೆಸಿಕೊಳ್ಳುತ್ತಾರೆ. ಇದನ್ನು ಯುವರಾಜ್ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಯುವರಾಜ್ ಒಮ್ಮೆ ಮಾತ್ರ ಭೇಟಿಯಾಗಿ ವಿಷ್ ಮಾಡಿದ್ದ. RSS, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿದ್ದಾನೆ. ಆದರೆ ಈಗ ಅವನು ನಕಲಿ ಎಂಬುದು ಬಯಲಿಗೆ ಬಂದಿದೆ ಎಂದು ಸವದಿ ಹೇಳಿದರು.

‘CCB ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ; ಹೆದರಿ ಓಡಿ ಹೋಗೋ ಕೆಲಸ ನಾನೇನೂ ಮಾಡಿಲ್ಲ’

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!