AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ

ಕಳ್ಳತನ, ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಈ ಆರೋಪಿಗಳು ಕೊಲೆಯ ಆರೋಪದಲ್ಲಿ ಜೈಲು ಸೇರಿದ್ದರು.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ
ಆರೋಪಿಗಳ ಬಂಧನ
shruti hegde
| Edited By: ಆಯೇಷಾ ಬಾನು|

Updated on:Dec 25, 2020 | 10:12 AM

Share

ಬೆಂಗಳೂರು: ಆನೇಕಲ್‌ ಸೂರ್ಯನಗರ ಸಮೀಪದ ಲಿಂಗಾಪುರ ರಸ್ತೆಯಲ್ಲಿ ಮೂರು ತಿಂಗಳ ಹಿಂದೆಯಿಂದ ದರೋಡೆಗಳು ನಡೆಯುತ್ತಿದ್ದು, ಇದೀಗ ಪೊಲೀಸರು ತನಿಖೆಯ ಮೂಲಕ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ದರೋಡೆ ವೇಳೆ ಮುನಿರಾಜ್ ಎಂಬಾತನನ್ನು ಚಾಕುವಿನಿಂದ ಚುಚ್ಚಿ ಗಾಯಗೊಳಿಸಿ  ಅವನಲ್ಲಿದ್ದ ಮೊಬೈಲ್, ಹಾಗೂ ಪರ್ಸ್ ​ಕದ್ದು ಪರಾರಿಯಾಗಿದ್ದರು.  ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.  ತನಿಖೆ ಶುರು ಮಾಡಿದ್ದ ಜಿಗಣಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಐಸಾಕ್, ಸಂಜಯ್, ಸಂದೀಪ್ ಮತ್ತು ರೇಣುಕುಮಾರ್ ಎಂದು ಗುರುತಿಸಲಾಗಿದೆ.

ಈ ಹಿಂದೆಯೂ ಕೊಲೆಯ ಆರೋಪದಲ್ಲಿ ಈ ನಾಲ್ಕು ಹಂತಕರು ಜೈಲು ಸೇರಿದ್ದರು. ಜೈಲಿನಿಂದ ಹೊರ ಬಂದ ಮೇಲೆ ಮತ್ತೆ ಅದೇ ಚಾಳಿ ಮುಂದುವರೆಸಿದ್ದು ಮತ್ತೆ ಪೊಲೀಸರ ಅತಿಥಿಯಾಗಿದ್ದಾರೆ.

ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕತ್ತು ಹಿಸುಕಿ ವ್ಯಕ್ತಿಯ ಕೊಲೆ

Published On - 10:11 am, Fri, 25 December 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ