AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ

ಕಳ್ಳತನ, ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಈ ಆರೋಪಿಗಳು ಕೊಲೆಯ ಆರೋಪದಲ್ಲಿ ಜೈಲು ಸೇರಿದ್ದರು.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ
ಆರೋಪಿಗಳ ಬಂಧನ
shruti hegde
| Edited By: |

Updated on:Dec 25, 2020 | 10:12 AM

Share

ಬೆಂಗಳೂರು: ಆನೇಕಲ್‌ ಸೂರ್ಯನಗರ ಸಮೀಪದ ಲಿಂಗಾಪುರ ರಸ್ತೆಯಲ್ಲಿ ಮೂರು ತಿಂಗಳ ಹಿಂದೆಯಿಂದ ದರೋಡೆಗಳು ನಡೆಯುತ್ತಿದ್ದು, ಇದೀಗ ಪೊಲೀಸರು ತನಿಖೆಯ ಮೂಲಕ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ದರೋಡೆ ವೇಳೆ ಮುನಿರಾಜ್ ಎಂಬಾತನನ್ನು ಚಾಕುವಿನಿಂದ ಚುಚ್ಚಿ ಗಾಯಗೊಳಿಸಿ  ಅವನಲ್ಲಿದ್ದ ಮೊಬೈಲ್, ಹಾಗೂ ಪರ್ಸ್ ​ಕದ್ದು ಪರಾರಿಯಾಗಿದ್ದರು.  ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.  ತನಿಖೆ ಶುರು ಮಾಡಿದ್ದ ಜಿಗಣಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ಐಸಾಕ್, ಸಂಜಯ್, ಸಂದೀಪ್ ಮತ್ತು ರೇಣುಕುಮಾರ್ ಎಂದು ಗುರುತಿಸಲಾಗಿದೆ.

ಈ ಹಿಂದೆಯೂ ಕೊಲೆಯ ಆರೋಪದಲ್ಲಿ ಈ ನಾಲ್ಕು ಹಂತಕರು ಜೈಲು ಸೇರಿದ್ದರು. ಜೈಲಿನಿಂದ ಹೊರ ಬಂದ ಮೇಲೆ ಮತ್ತೆ ಅದೇ ಚಾಳಿ ಮುಂದುವರೆಸಿದ್ದು ಮತ್ತೆ ಪೊಲೀಸರ ಅತಿಥಿಯಾಗಿದ್ದಾರೆ.

ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕತ್ತು ಹಿಸುಕಿ ವ್ಯಕ್ತಿಯ ಕೊಲೆ

Published On - 10:11 am, Fri, 25 December 20

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ