AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆಯಲ್ಲಿ ಮಿತಿಮೀರಿದೆ ಮಂಗಗಳ ಕಾಟ..

ಮೇಲುಕೋಟೆಯ ಯೋಗನರಸಿಂಹಸ್ವಾಮಿ ಬೆಟ್ಟ ಹತ್ತುವುದೆ ಭಕ್ತರಿಗೆ ಕಷ್ಟ. ಅಂತಹುದರಲ್ಲಿ ಮಂಗಗಳ ಕಾಟ ಬೇರೆ ಶುರುವಾಗಿದೆ. ಭಕ್ತರು ಕೈಯಲ್ಲಿ ಹಿಡಿದು ಬರುವ ಪದಾರ್ಥಗಳ ಮೇಲೆ ಕಣ್ಣಿಟ್ಟಿರುವ ಮಂಗಗಳು ಕ್ಷಣಾರ್ಧದಲ್ಲಿ ವಸ್ತುಗಳನ್ನು ಕೈಯಿಂದು ಕಿತ್ತುಕೊಂಡು ದೂರ ಹೋಗಿ ಬಿಡುತ್ತವೆ.

ಮೇಲುಕೋಟೆಯಲ್ಲಿ ಮಿತಿಮೀರಿದೆ ಮಂಗಗಳ ಕಾಟ..
ಮಂಗಗಳ ಹಾವಳಿ
sandhya thejappa
sandhya thejappa| Edited By: |

Updated on: Dec 26, 2020 | 8:58 AM

Share

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಮೇಲುಕೋಟೆಯಲ್ಲಿ ಶ್ರೀ ಚೆಲುವನಾರಾಯಣಸ್ವಾಮಿ ಹಾಗೂ ಯೋಗನರಸಿಂಹಸ್ವಾಮಿ ಬೆಟ್ಟ ಇದೆ. ಈ ಎರಡೂ ದೇವಾಲಯಗಳಿಗೆ ಪ್ರತಿ ನಿತ್ಯ ಅಪಾರ ಪ್ರಮಾಣದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ತಮ್ಮ ತಮ್ಮ ಕಷ್ಟಗಳನ್ನ ನಿವಾರಿಸು ದೇವರೆ ಎಂದು ಬೇಡಿಕೊಳ್ಳುತ್ತಾರೆ. ಹೀಗೆ ಕಷ್ಟಗಳನ್ನು ನಿವಾರಿಸು ಎಂದು ಹೇಳಿಕೊಂಡು ಬರುವ ಭಕ್ತರಿಗೆ ಇತ್ತೀಚಿನ ದಿನಗಳಲ್ಲಿ ಮಂಗಗಳ ಕಾಟ ಜೋರಾಗಿದೆ.

ಮೇಲುಕೋಟೆಯ ಯೋಗನರಸಿಂಹಸ್ವಾಮಿ ಬೆಟ್ಟ ಹತ್ತುವುದೇ ಭಕ್ತರಿಗೆ ಕಷ್ಟ. ಅಂತಹುದರಲ್ಲಿ ಮಂಗಗಳ ಕಾಟ ಬೇರೆ ಶುರುವಾಗಿದೆ. ಭಕ್ತರು ಕೈಯಲ್ಲಿ ಹಿಡಿದು ಬರುವ ಪದಾರ್ಥಗಳ ಮೇಲೆ ಕಣ್ಣಿಟ್ಟಿರುವ ಮಂಗಗಳು ಕ್ಷಣಾರ್ಧದಲ್ಲಿ ವಸ್ತುಗಳನ್ನು ಕೈಯಿಂದು ಕಿತ್ತುಕೊಂಡು ದೂರ ಹೋಗಿ ಬಿಡುತ್ತವೆ. ಮೇಲುಕೋಟೆಯಲ್ಲಿ ಹೆಚ್ಚಿರುವ ಮಂಗಗಳ ಹಾವಳಿಯನ್ನು ನಿಯಂತ್ರಿಸಬೇಕೆಂದು ಭಕ್ತರು ಮನವಿ ಮಾಡುತ್ತಿದ್ದಾರೆ.

ಇನ್ನು ಬೇರೆ ಕಡೆ ಮಂಗಗಳ ಹಾವಳಿ ಹೆಚ್ಚಾದರೆ ಮಂಗಗಳನ್ನು ಹಿಡಿದು ಮೇಲುಕೋಟೆಗೆ ತಂದು ಬಿಡುತ್ತಿದ್ದಾರೆಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಭಕ್ತರು ಬಾಳೆ ಹಣ್ಣು, ಕುಡಿಯುವ ನೀರಿನ ಬಾಟೆಲ್, ಹೂಗಳು ಸೇರಿದಂತೆ ಯಾವುದೇ ರೀತಿಯ ವಸ್ತುಗಳನ್ನು ಕೈಯಲ್ಲಿ ಹಿಡಿದುಕೊಂಡು ಬಂದರೂ ಭಕ್ತರ ಮೇಲೆ ಎರಗಿ ಕ್ಷಣಾರ್ಧದಲ್ಲಿ ಕಿತ್ತುಕೊಳ್ಳುತ್ತಿವೆ. ಅಲ್ಲದೇ ಮಹಿಳೆಯ ಸೀರೆಯನ್ನು ಎಳೆಯುವ ಮಟ್ಟಕ್ಕೆ ಮಂಗಗಳ ಹಾವಳಿ ಮಿತಿ ಮೀರಿದೆ.

ವಾನರ ಸೇನೆಯ ಹಾವಳಿಗೆ ತತ್ತರಿಸಿದ ಅನ್ನದಾತ

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು