AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ -ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​!

ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಭಕ್ತರಿಂದ ಒತ್ತಡ ಹೆಚ್ಚಾಗಿದೆ. ಈ ನಡುವೆ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಭಕ್ತರು ಹೊಸ ಡೆಡ್‌ಲೈನ್ ಫಿಕ್ಸ್​ ಮಾಡಿದ್ದಾರೆ. ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಇಂದು ರಾತ್ರಿವರೆಗೆ ಭಕ್ತರು ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದಾರೆ.

ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ -ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​!
‘ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌’
KUSHAL V
|

Updated on:Mar 19, 2021 | 6:44 PM

Share

ಮೈಸೂರು: ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಭಕ್ತರಿಂದ ಒತ್ತಡ ಹೆಚ್ಚಾಗಿದೆ. ಈ ನಡುವೆ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಭಕ್ತರು ಹೊಸ ಡೆಡ್‌ಲೈನ್ ಫಿಕ್ಸ್​ ಮಾಡಿದ್ದಾರೆ. ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಇಂದು ರಾತ್ರಿವರೆಗೆ ಭಕ್ತರು ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದಾರೆ.

ಒಂದು ವೇಳೆ, ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ಗೆ ಕರೆ ನೀಡ್ತೇವೆ. ನಂಜನಗೂಡು ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡುವ ಎಚ್ಚರಿಕೆಯನ್ನು ಭಕ್ತರು ಕೊಟ್ಟಿದ್ದಾರೆ. ಜೊತೆಗೆ, ನಾಳೆ ನಂಜನಗೂಡಿನಲ್ಲಿ ಅಂಗಡಿ ಮುಂಗಟ್ಟುಗಳು ಮತ್ತು ಆಟೋ ಸಂಚಾರ ಬಂದ್ ಆಗುವ ಸಾಧ್ಯತೆ ಸಹ ಇದೆ. ಈ ಮೂಲಕ, ಭಕ್ತರು ರಾಜ್ಯಸರ್ಕಾರದ ವಿರುದ್ಧವೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

NANJANGUD JATHRE 1

ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ

Published On - 6:30 pm, Fri, 19 March 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​