AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ -ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​!

ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಭಕ್ತರಿಂದ ಒತ್ತಡ ಹೆಚ್ಚಾಗಿದೆ. ಈ ನಡುವೆ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಭಕ್ತರು ಹೊಸ ಡೆಡ್‌ಲೈನ್ ಫಿಕ್ಸ್​ ಮಾಡಿದ್ದಾರೆ. ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಇಂದು ರಾತ್ರಿವರೆಗೆ ಭಕ್ತರು ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದಾರೆ.

ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ -ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​!
‘ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌’
KUSHAL V
|

Updated on:Mar 19, 2021 | 6:44 PM

Share

ಮೈಸೂರು: ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಭಕ್ತರಿಂದ ಒತ್ತಡ ಹೆಚ್ಚಾಗಿದೆ. ಈ ನಡುವೆ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಭಕ್ತರು ಹೊಸ ಡೆಡ್‌ಲೈನ್ ಫಿಕ್ಸ್​ ಮಾಡಿದ್ದಾರೆ. ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಇಂದು ರಾತ್ರಿವರೆಗೆ ಭಕ್ತರು ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದಾರೆ.

ಒಂದು ವೇಳೆ, ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ಗೆ ಕರೆ ನೀಡ್ತೇವೆ. ನಂಜನಗೂಡು ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡುವ ಎಚ್ಚರಿಕೆಯನ್ನು ಭಕ್ತರು ಕೊಟ್ಟಿದ್ದಾರೆ. ಜೊತೆಗೆ, ನಾಳೆ ನಂಜನಗೂಡಿನಲ್ಲಿ ಅಂಗಡಿ ಮುಂಗಟ್ಟುಗಳು ಮತ್ತು ಆಟೋ ಸಂಚಾರ ಬಂದ್ ಆಗುವ ಸಾಧ್ಯತೆ ಸಹ ಇದೆ. ಈ ಮೂಲಕ, ಭಕ್ತರು ರಾಜ್ಯಸರ್ಕಾರದ ವಿರುದ್ಧವೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

NANJANGUD JATHRE 1

ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ

Published On - 6:30 pm, Fri, 19 March 21

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ