AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ -ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​!

ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಭಕ್ತರಿಂದ ಒತ್ತಡ ಹೆಚ್ಚಾಗಿದೆ. ಈ ನಡುವೆ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಭಕ್ತರು ಹೊಸ ಡೆಡ್‌ಲೈನ್ ಫಿಕ್ಸ್​ ಮಾಡಿದ್ದಾರೆ. ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಇಂದು ರಾತ್ರಿವರೆಗೆ ಭಕ್ತರು ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದಾರೆ.

ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ -ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​!
‘ನಂಜನಗೂಡು ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌’
KUSHAL V
|

Updated on:Mar 19, 2021 | 6:44 PM

Share

ಮೈಸೂರು: ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಭಕ್ತರಿಂದ ಒತ್ತಡ ಹೆಚ್ಚಾಗಿದೆ. ಈ ನಡುವೆ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಭಕ್ತರು ಹೊಸ ಡೆಡ್‌ಲೈನ್ ಫಿಕ್ಸ್​ ಮಾಡಿದ್ದಾರೆ. ನಂಜನಗೂಡು ಜಾತ್ರೆಗೆ ಅನುಮತಿ ನೀಡುವಂತೆ ಇಂದು ರಾತ್ರಿವರೆಗೆ ಭಕ್ತರು ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದಾರೆ.

ಒಂದು ವೇಳೆ, ಜಾತ್ರೆಗೆ ಅನುಮತಿ ನೀಡದಿದ್ರೆ ನಾಳೆ ಅಘೋಷಿತ ಬಂದ್‌ಗೆ ಕರೆ ನೀಡ್ತೇವೆ. ನಂಜನಗೂಡು ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡುವ ಎಚ್ಚರಿಕೆಯನ್ನು ಭಕ್ತರು ಕೊಟ್ಟಿದ್ದಾರೆ. ಜೊತೆಗೆ, ನಾಳೆ ನಂಜನಗೂಡಿನಲ್ಲಿ ಅಂಗಡಿ ಮುಂಗಟ್ಟುಗಳು ಮತ್ತು ಆಟೋ ಸಂಚಾರ ಬಂದ್ ಆಗುವ ಸಾಧ್ಯತೆ ಸಹ ಇದೆ. ಈ ಮೂಲಕ, ಭಕ್ತರು ರಾಜ್ಯಸರ್ಕಾರದ ವಿರುದ್ಧವೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

NANJANGUD JATHRE 1

ಭಕ್ತರಿಂದ ಸರ್ಕಾರಕ್ಕೆ ಖಡಕ್​ ವಾರ್ನಿಂಗ್​

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ

Published On - 6:30 pm, Fri, 19 March 21

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ