AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಂದಲೆ ಸುಬ್ರಹ್ಮಣ್ಯ ದೇಗುಲದಲ್ಲಿ ಪಂಕ್ತಿಭೇದ ಆರೋಪ: ಅರ್ಚಕರ ನಡೆಗೆ ಭಕ್ತರ ಆಕ್ರೋಶ

ಬ್ರಾಹ್ಮಣರು ಊಟ ಮಾಡಿದ ಬಳಿಕ ಉಳಿದ ಜಾತಿಗೆ ಸೇರಿದವರ ಊಟಕ್ಕೆ ಅವಕಾಶ ನೀಡಿದ್ದನ್ನು ಭಕ್ತರು ವಿರೋಧಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಭಕ್ತರಿಗೆ ಸಮಾಧಾನ ಮಾಡಿದರು.

ಕಡಂದಲೆ ಸುಬ್ರಹ್ಮಣ್ಯ ದೇಗುಲದಲ್ಲಿ ಪಂಕ್ತಿಭೇದ ಆರೋಪ: ಅರ್ಚಕರ ನಡೆಗೆ ಭಕ್ತರ ಆಕ್ರೋಶ
ಅರ್ಚಕರ ವಿರುದ್ಧ ಆರೋಪ, ಬ್ರಾಹ್ಮಣರಿಗೆ ಪ್ರತ್ಯೇಕ ಊಟದ ವ್ಯವಸ್ಥೆ
sandhya thejappa
| Edited By: |

Updated on: Dec 20, 2020 | 6:06 PM

Share

ಮಂಗಳೂರು: ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಬಳಿಕ ಬ್ರಾಹ್ಮಣ ಸಮುದಾಯಕ್ಕೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಿದ್ದರಿಂದ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ತಾಲೂಕಿನ ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಪಂಕ್ತಿ ಭೋಜನ ವ್ಯವಸ್ಥೆಯನ್ನು ಪಾಲಿಸಿಲ್ಲ. ಬ್ರಾಹ್ಮಣರು ಊಟ ಮಾಡಿದ ಬಳಿಕ ಉಳಿದ ಜಾತಿಗೆ ಸೇರಿದವರ ಊಟಕ್ಕೆ ಅವಕಾಶ ನೀಡಿದ್ದನ್ನು ಭಕ್ತರು ವಿರೋಧಿಸಿದರು. ಸ್ಥಳಕ್ಕೆ ಬಂದ ಪೊಲೀಸರು ಭಕ್ತರಿಗೆ ಸಮಾಧಾನ ಮಾಡಿದರು.

ಕಳೆದ ಬಾರಿಯು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅವಮಾನ ಮಾಡಿ, ಹೊರಗೆ ಕಳುಹಿಸಿದ್ದನ್ನು ಇಲ್ಲಿ ನೆನೆಯಬಹುದು.

ಮಂಗಳಾರತಿಗೆಂದು ಬಂದು.. ಅರ್ಚಕರ ಚಿನ್ನದ ಸರವನ್ನೇ ಕದ್ದೊಯ್ದ ಭಕ್ತ ಮಹಾಶಯ!

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ