Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾಯ್ತು ಬಬಲಾದಿ ಮಠದ ಕೊರೊನಾ ಭವಿಷ್ಯ, ದರ್ಶನಕ್ಕೆ ಮುಗಿಬಿದ್ದ ಭಕ್ತರು

ಮಹಾಮಾರಿ ಕೊರೊನಾ ಕಡಿಮೆಯಾಗುತ್ತಿದ್ದಂತೆ ಕಾಲಜ್ಞಾನಿ ಬಬಲಾದಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಮಳೆಯಿಂದ ತುಂಬಿ ಹರಿಯುತ್ತಿರುವ ಬಿದರಿ ಹಳ್ಳದಲ್ಲಿ ನಡೆದು ಭಕ್ತರು ದರ್ಶನಕ್ಕಾಗಿ ಮುಗಿ ಬೀಳುತ್ತಿದ್ದಾರೆ. ಏಕೆಂದರೆ ಸಿದ್ದು ಮುತ್ಯಾ ನುಡಿದಿದ್ದ ಕೊರೊನಾ ಭವಿಷ್ಯ ನಿಜವಾಗಿದೆ.

ನಿಜವಾಯ್ತು ಬಬಲಾದಿ ಮಠದ ಕೊರೊನಾ ಭವಿಷ್ಯ, ದರ್ಶನಕ್ಕೆ ಮುಗಿಬಿದ್ದ ಭಕ್ತರು
ಮಳೆಯಿಂದ ತುಂಬಿ ಹರಿಯುತ್ತಿರುವ ಬಿದರಿ ಹಳ್ಳದಲ್ಲಿ ನಡೆದು ಭಕ್ತರು ದರ್ಶನಕ್ಕಾಗಿ ಹೋಗುತ್ತಿರುವುದು.
Follow us
TV9 Web
| Updated By: ಆಯೇಷಾ ಬಾನು

Updated on: Jun 08, 2021 | 9:08 AM

ವಿಜಯಪುರ: ಕೊರೊನಾ ವೈರಸ್ ಎರಡನೇ ಅಲೆ ದೇಶದ ಜನರನ್ನು ಮಂಕು ಮಾಡಿದೆ. ಮೊದಲ ಅಲೆಗಿಂತ ಹೆಚ್ಚಿನ ಜೀವ ಹಾನಿಯನ್ನ ಮಾಡಿದೆ. ಸದ್ಯ ಈಗ ಎರಡನೇ ಅಲೆಯ ಪ್ರಭಾವ ಕಡಿಮೆಯಾಗುತ್ತಿದ್ದು ಜನರ ಮುಖದಲ್ಲಿ ಕೊಂಚ ಕೊಂಚ ಮಂದಹಾಸ ಕಾಣಿಸುತ್ತಿದೆ. ಈ ನಡುವೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಹೊಳೆ ಬಬಲಾದಿಯ ಶ್ರೀ ಗುರು ಚಕ್ರವರ್ತಿ ಸದಾಶಿವಜ್ಜ ಮೂಲ ಸಂಸ್ಥಾನ ಮಠಾಧೀಶ ಮತ್ತು ಮಠದ ಕಾರ್ಣಿಕ ಶ್ರೀ ಸಿದ್ದು ಮುತ್ಯಾ ಹೊಳಿಮಠರನ್ನು ಭೇಟಿ ಮಾಡಲು ಭಕ್ತರು ಮುಗಿಬಿದ್ದಿದ್ದಾರೆ.

ನಿಜವಾಯ್ತು ಬಬಲಾದಿ ಮಠದ ಕೊರೊನಾ ಭವಿಷ್ಯ ಮಹಾಮಾರಿ ಕೊರೊನಾ ಕಡಿಮೆಯಾಗುತ್ತಿದ್ದಂತೆ ಕಾಲಜ್ಞಾನಿ ಬಬಲಾದಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ಮಳೆಯಿಂದ ತುಂಬಿ ಹರಿಯುತ್ತಿರುವ ಬಿದರಿ ಹಳ್ಳದಲ್ಲಿ ನಡೆದು ಭಕ್ತರು ದರ್ಶನಕ್ಕಾಗಿ ಮುಗಿ ಬೀಳುತ್ತಿದ್ದಾರೆ. ಏಕೆಂದರೆ ಸಿದ್ದು ಮುತ್ಯಾ ನುಡಿದಿದ್ದ ಕೊರೊನಾ ಭವಿಷ್ಯ ನಿಜವಾಗಿದೆ.

ಇಲ್ಲಿಗೆ ಮುಗಿಯಲಿಲ್ಲ… ಮತ್ತೆ ವ್ಯಾಧಿ ಕಾಡುತ್ತೆ ಎಂದು ಕೊರೊನಾ 2ನೇ ಅಲೆಯ ಬಗ್ಗೆ ಕಳೆದ 3 ತಿಂಗಳ ಹಿಂದೆ ಶಿವರಾತ್ರಿ ವೇಳೆ ಸಿದ್ದು ಮುತ್ಯಾ ನಿಖರ ಭವಿಷ್ಯ ನುಡಿದಿದ್ದರು. ಈ ಭವಿಷ್ಯ ಈಗ ನಿಜವಾಗಿದೆ. ಹಾಗೂ ಕೊರೊನಾ ಹಾವಳಿ ಕಡಿಮೆಯಾಗಲು ಅಂಬಲಿ, ಅನ್ನ ಪ್ರಸಾದ ಮಾಡಿ ಮನೆಯಲ್ಲಿ ತೆಂಗಿನಕಾಯಿ ಒಡೆಯಲು ಸಿದ್ದು ಮುತ್ಯಾ ಹೇಳಿದ್ದರು. ಎರಡು ಸೋಮವಾರ ಕಳೆಯುತ್ತಿದ್ದಂತೆ ಕೊರೊನಾ ಕೇಸ್ಗಳು ಕಡಿಮೆಯಾಗಿವೆ. ಈ ಹಿನ್ನೆಲೆಯಲ್ಲಿ‌ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು ಬರುತ್ತಿದೆ. ಮಠಕ್ಕೆ ಬರಬೇಡಿ, ಮನೆಯಲ್ಲಿ ಸದಾಶಿವ ಅಜ್ಜನ ಪೋಟೋ ಪೂಜೆ ಮಾಡಿ ಎಂದು ಹೇಳಿದ್ರು ಭಕ್ತರು ಕೇಳ್ತಿಲ್ಲ. ಲಾಕ್‌ಡೌನ್ ಬಳಿಕ ಮಠದ ಮುಖ್ಯಸ್ಥರು ಬಬಲಾದಿ ಮಠದ ಗೇಟ್ಗೆ ಬೀಗ ಹಾಕಿದ್ದರೂ ಮಠದ ಹೊರಗಿನಿಂದಲೇ ದರ್ಶನ ಮಾಡ್ತೀವಿ ಎಂದು ಭಕ್ತರು ಬರುತ್ತಿದ್ದಾರೆ.

ಇದನ್ನೂ ಓದಿ: Jeff Bezos: ಬಾಹ್ಯಾಕಾಶಕ್ಕೆ ಸೈಟ್​ ಸೀಯಿಂಗ್​ಗೆ ಹೊರಟಿದ್ದಾರೆ ಅಮೆಜಾನ್ ಸಂಸ್ಥಾಪಕ ಜೆಫ್ ಬಿಜೋಸ್, ನೀವೂ ಜತೆಯಾಗಬಹುದು!

ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
‘ಅಂಡಮಾನ್’ ಹಾಡನ್ನು ರೀ-ಕ್ರಿಯೇಟ್ ಮಾಡಿದ ಶಿವಣ್ಣ-ನಿವೇದಿತಾ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ