AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ವರ್ಗಾವಣೆ ಆದೇಶ ಹೊರಡಿಸಿದರೂ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳು ಜಾರ್ಜ್ ತೆಗೆದುಕೊಂಡಿಲ್ಲ. ಇದಕ್ಕೆ ಕಾರಣ ಕೇಳಿ ಜಾರ್ಜ್ ತೆಗೆದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಅಲೋಕ್ ಮೋಹನ್ ಒಂದು ವಾರದ ಗಡುವು ನೀಡಿದ್ದಾರೆ. ಅಮಾನತು ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್
ಡಿಜಿ ಡಿಜಿಪಿ ಅಲೋಕ್ ಮೋಹನ್
Jagadisha B
| Edited By: |

Updated on:Dec 12, 2023 | 9:56 PM

Share

ಬೆಂಗಳೂರು, ಡಿ.12: ವರ್ಗಾವಣೆ ಆದೇಶ ಹೊರಡಿಸಿದರೂ ಜಾರ್ಜ್ ತೆಗೆದುಕೊಳ್ಳದ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG IGP) ಅಲೋಕ್ ಮೋಹನ್ (Alok Mohan) ಅವರು ಒಂದು ವಾರದ ಗಡುವು ನೀಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿ ನಾಲ್ಕರಿಂದ ಐದು ತಿಂಗಳಾದರೂ ಚಾರ್ಜ್ ತೆಗೆದುಕೊಳ್ಳದ ಹಿನ್ನೆಲೆ 44 ಇನ್​ಸ್ಪೆಕ್ಟರ್​ಗಳಿಗೆ ಜಾರ್ಜ್ ತೆಗೆದುಕೊಳ್ಳಲು ಒಂದು ವಾರದ ಗಡುವ ನೀಡಿ ಆದೇಶಿಸಿದ ಡಿಜಿ ಐಜಿಪಿ, ಚಾರ್ಜ್ ತೆಗೆದುಕೊಳ್ಳದೇ ಇರಲು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸಮಂಜಸವಲ್ಲದ ಕಾರಣ ನೀಡಿದರೆ ಅಂತಹ ಇನ್​ಸ್ಪೆಕ್ಟರ್​ಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 12 December 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ