AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ವರ್ಗಾವಣೆ ಆದೇಶ ಹೊರಡಿಸಿದರೂ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳು ಜಾರ್ಜ್ ತೆಗೆದುಕೊಂಡಿಲ್ಲ. ಇದಕ್ಕೆ ಕಾರಣ ಕೇಳಿ ಜಾರ್ಜ್ ತೆಗೆದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಅಲೋಕ್ ಮೋಹನ್ ಒಂದು ವಾರದ ಗಡುವು ನೀಡಿದ್ದಾರೆ. ಅಮಾನತು ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್
ಡಿಜಿ ಡಿಜಿಪಿ ಅಲೋಕ್ ಮೋಹನ್
Jagadisha B
| Edited By: |

Updated on:Dec 12, 2023 | 9:56 PM

Share

ಬೆಂಗಳೂರು, ಡಿ.12: ವರ್ಗಾವಣೆ ಆದೇಶ ಹೊರಡಿಸಿದರೂ ಜಾರ್ಜ್ ತೆಗೆದುಕೊಳ್ಳದ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG IGP) ಅಲೋಕ್ ಮೋಹನ್ (Alok Mohan) ಅವರು ಒಂದು ವಾರದ ಗಡುವು ನೀಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿ ನಾಲ್ಕರಿಂದ ಐದು ತಿಂಗಳಾದರೂ ಚಾರ್ಜ್ ತೆಗೆದುಕೊಳ್ಳದ ಹಿನ್ನೆಲೆ 44 ಇನ್​ಸ್ಪೆಕ್ಟರ್​ಗಳಿಗೆ ಜಾರ್ಜ್ ತೆಗೆದುಕೊಳ್ಳಲು ಒಂದು ವಾರದ ಗಡುವ ನೀಡಿ ಆದೇಶಿಸಿದ ಡಿಜಿ ಐಜಿಪಿ, ಚಾರ್ಜ್ ತೆಗೆದುಕೊಳ್ಳದೇ ಇರಲು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸಮಂಜಸವಲ್ಲದ ಕಾರಣ ನೀಡಿದರೆ ಅಂತಹ ಇನ್​ಸ್ಪೆಕ್ಟರ್​ಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 12 December 23

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ