AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ವರ್ಗಾವಣೆ ಆದೇಶ ಹೊರಡಿಸಿದರೂ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳು ಜಾರ್ಜ್ ತೆಗೆದುಕೊಂಡಿಲ್ಲ. ಇದಕ್ಕೆ ಕಾರಣ ಕೇಳಿ ಜಾರ್ಜ್ ತೆಗೆದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಅಲೋಕ್ ಮೋಹನ್ ಒಂದು ವಾರದ ಗಡುವು ನೀಡಿದ್ದಾರೆ. ಅಮಾನತು ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್
ಡಿಜಿ ಡಿಜಿಪಿ ಅಲೋಕ್ ಮೋಹನ್
Follow us
Jagadisha B
| Updated By: Rakesh Nayak Manchi

Updated on:Dec 12, 2023 | 9:56 PM

ಬೆಂಗಳೂರು, ಡಿ.12: ವರ್ಗಾವಣೆ ಆದೇಶ ಹೊರಡಿಸಿದರೂ ಜಾರ್ಜ್ ತೆಗೆದುಕೊಳ್ಳದ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG IGP) ಅಲೋಕ್ ಮೋಹನ್ (Alok Mohan) ಅವರು ಒಂದು ವಾರದ ಗಡುವು ನೀಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿ ನಾಲ್ಕರಿಂದ ಐದು ತಿಂಗಳಾದರೂ ಚಾರ್ಜ್ ತೆಗೆದುಕೊಳ್ಳದ ಹಿನ್ನೆಲೆ 44 ಇನ್​ಸ್ಪೆಕ್ಟರ್​ಗಳಿಗೆ ಜಾರ್ಜ್ ತೆಗೆದುಕೊಳ್ಳಲು ಒಂದು ವಾರದ ಗಡುವ ನೀಡಿ ಆದೇಶಿಸಿದ ಡಿಜಿ ಐಜಿಪಿ, ಚಾರ್ಜ್ ತೆಗೆದುಕೊಳ್ಳದೇ ಇರಲು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸಮಂಜಸವಲ್ಲದ ಕಾರಣ ನೀಡಿದರೆ ಅಂತಹ ಇನ್​ಸ್ಪೆಕ್ಟರ್​ಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 12 December 23

ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು