AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ವರ್ಗಾವಣೆ ಆದೇಶ ಹೊರಡಿಸಿದರೂ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳು ಜಾರ್ಜ್ ತೆಗೆದುಕೊಂಡಿಲ್ಲ. ಇದಕ್ಕೆ ಕಾರಣ ಕೇಳಿ ಜಾರ್ಜ್ ತೆಗೆದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಅಲೋಕ್ ಮೋಹನ್ ಒಂದು ವಾರದ ಗಡುವು ನೀಡಿದ್ದಾರೆ. ಅಮಾನತು ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್
ಡಿಜಿ ಡಿಜಿಪಿ ಅಲೋಕ್ ಮೋಹನ್
Jagadisha B
| Edited By: Rakesh Nayak Manchi|

Updated on:Dec 12, 2023 | 9:56 PM

Share

ಬೆಂಗಳೂರು, ಡಿ.12: ವರ್ಗಾವಣೆ ಆದೇಶ ಹೊರಡಿಸಿದರೂ ಜಾರ್ಜ್ ತೆಗೆದುಕೊಳ್ಳದ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG IGP) ಅಲೋಕ್ ಮೋಹನ್ (Alok Mohan) ಅವರು ಒಂದು ವಾರದ ಗಡುವು ನೀಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿ ನಾಲ್ಕರಿಂದ ಐದು ತಿಂಗಳಾದರೂ ಚಾರ್ಜ್ ತೆಗೆದುಕೊಳ್ಳದ ಹಿನ್ನೆಲೆ 44 ಇನ್​ಸ್ಪೆಕ್ಟರ್​ಗಳಿಗೆ ಜಾರ್ಜ್ ತೆಗೆದುಕೊಳ್ಳಲು ಒಂದು ವಾರದ ಗಡುವ ನೀಡಿ ಆದೇಶಿಸಿದ ಡಿಜಿ ಐಜಿಪಿ, ಚಾರ್ಜ್ ತೆಗೆದುಕೊಳ್ಳದೇ ಇರಲು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸಮಂಜಸವಲ್ಲದ ಕಾರಣ ನೀಡಿದರೆ ಅಂತಹ ಇನ್​ಸ್ಪೆಕ್ಟರ್​ಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 12 December 23

Follow Us
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ