AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ವರ್ಗಾವಣೆ ಆದೇಶ ಹೊರಡಿಸಿದರೂ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳು ಜಾರ್ಜ್ ತೆಗೆದುಕೊಂಡಿಲ್ಲ. ಇದಕ್ಕೆ ಕಾರಣ ಕೇಳಿ ಜಾರ್ಜ್ ತೆಗೆದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಅಲೋಕ್ ಮೋಹನ್ ಒಂದು ವಾರದ ಗಡುವು ನೀಡಿದ್ದಾರೆ. ಅಮಾನತು ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್
ಡಿಜಿ ಡಿಜಿಪಿ ಅಲೋಕ್ ಮೋಹನ್
Jagadisha B
| Edited By: |

Updated on:Dec 12, 2023 | 9:56 PM

Share

ಬೆಂಗಳೂರು, ಡಿ.12: ವರ್ಗಾವಣೆ ಆದೇಶ ಹೊರಡಿಸಿದರೂ ಜಾರ್ಜ್ ತೆಗೆದುಕೊಳ್ಳದ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG IGP) ಅಲೋಕ್ ಮೋಹನ್ (Alok Mohan) ಅವರು ಒಂದು ವಾರದ ಗಡುವು ನೀಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿ ನಾಲ್ಕರಿಂದ ಐದು ತಿಂಗಳಾದರೂ ಚಾರ್ಜ್ ತೆಗೆದುಕೊಳ್ಳದ ಹಿನ್ನೆಲೆ 44 ಇನ್​ಸ್ಪೆಕ್ಟರ್​ಗಳಿಗೆ ಜಾರ್ಜ್ ತೆಗೆದುಕೊಳ್ಳಲು ಒಂದು ವಾರದ ಗಡುವ ನೀಡಿ ಆದೇಶಿಸಿದ ಡಿಜಿ ಐಜಿಪಿ, ಚಾರ್ಜ್ ತೆಗೆದುಕೊಳ್ಳದೇ ಇರಲು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸಮಂಜಸವಲ್ಲದ ಕಾರಣ ನೀಡಿದರೆ ಅಂತಹ ಇನ್​ಸ್ಪೆಕ್ಟರ್​ಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 12 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್