AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ವರ್ಗಾವಣೆ ಆದೇಶ ಹೊರಡಿಸಿದರೂ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳು ಜಾರ್ಜ್ ತೆಗೆದುಕೊಂಡಿಲ್ಲ. ಇದಕ್ಕೆ ಕಾರಣ ಕೇಳಿ ಜಾರ್ಜ್ ತೆಗೆದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಅಲೋಕ್ ಮೋಹನ್ ಒಂದು ವಾರದ ಗಡುವು ನೀಡಿದ್ದಾರೆ. ಅಮಾನತು ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್
ಡಿಜಿ ಡಿಜಿಪಿ ಅಲೋಕ್ ಮೋಹನ್
ಜಗದೀಶ ಬಿ.
| Edited By: Rakesh Nayak Manchi|

Updated on:Dec 12, 2023 | 9:56 PM

Share

ಬೆಂಗಳೂರು, ಡಿ.12: ವರ್ಗಾವಣೆ ಆದೇಶ ಹೊರಡಿಸಿದರೂ ಜಾರ್ಜ್ ತೆಗೆದುಕೊಳ್ಳದ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG IGP) ಅಲೋಕ್ ಮೋಹನ್ (Alok Mohan) ಅವರು ಒಂದು ವಾರದ ಗಡುವು ನೀಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿ ನಾಲ್ಕರಿಂದ ಐದು ತಿಂಗಳಾದರೂ ಚಾರ್ಜ್ ತೆಗೆದುಕೊಳ್ಳದ ಹಿನ್ನೆಲೆ 44 ಇನ್​ಸ್ಪೆಕ್ಟರ್​ಗಳಿಗೆ ಜಾರ್ಜ್ ತೆಗೆದುಕೊಳ್ಳಲು ಒಂದು ವಾರದ ಗಡುವ ನೀಡಿ ಆದೇಶಿಸಿದ ಡಿಜಿ ಐಜಿಪಿ, ಚಾರ್ಜ್ ತೆಗೆದುಕೊಳ್ಳದೇ ಇರಲು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸಮಂಜಸವಲ್ಲದ ಕಾರಣ ನೀಡಿದರೆ ಅಂತಹ ಇನ್​ಸ್ಪೆಕ್ಟರ್​ಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 12 December 23

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ