AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್

ವರ್ಗಾವಣೆ ಆದೇಶ ಹೊರಡಿಸಿದರೂ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳು ಜಾರ್ಜ್ ತೆಗೆದುಕೊಂಡಿಲ್ಲ. ಇದಕ್ಕೆ ಕಾರಣ ಕೇಳಿ ಜಾರ್ಜ್ ತೆಗೆದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಅಲೋಕ್ ಮೋಹನ್ ಒಂದು ವಾರದ ಗಡುವು ನೀಡಿದ್ದಾರೆ. ಅಮಾನತು ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಚಾರ್ಜ್ ತೆಗೆದುಕೊಳ್ಳದ ಪೊಲೀಸ್ ಇನ್ಸ್​​ಪೆಕ್ಟರ್​​ಗಳಿಗೆ ಒಂದು ವಾರ ಗಡುವು ನೀಡಿದ ಡಿಜಿ ಐಜಿಪಿ ಅಲೋಕ್ ಮೋಹನ್
ಡಿಜಿ ಡಿಜಿಪಿ ಅಲೋಕ್ ಮೋಹನ್
Follow us
Jagadisha B
| Updated By: Rakesh Nayak Manchi

Updated on:Dec 12, 2023 | 9:56 PM

ಬೆಂಗಳೂರು, ಡಿ.12: ವರ್ಗಾವಣೆ ಆದೇಶ ಹೊರಡಿಸಿದರೂ ಜಾರ್ಜ್ ತೆಗೆದುಕೊಳ್ಳದ 40ಕ್ಕೂ ಹೆಚ್ಚು ಪೊಲೀಸ್ ಇನ್​ಸ್ಪೆಕ್ಟರ್​ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (DG IGP) ಅಲೋಕ್ ಮೋಹನ್ (Alok Mohan) ಅವರು ಒಂದು ವಾರದ ಗಡುವು ನೀಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿ ನಾಲ್ಕರಿಂದ ಐದು ತಿಂಗಳಾದರೂ ಚಾರ್ಜ್ ತೆಗೆದುಕೊಳ್ಳದ ಹಿನ್ನೆಲೆ 44 ಇನ್​ಸ್ಪೆಕ್ಟರ್​ಗಳಿಗೆ ಜಾರ್ಜ್ ತೆಗೆದುಕೊಳ್ಳಲು ಒಂದು ವಾರದ ಗಡುವ ನೀಡಿ ಆದೇಶಿಸಿದ ಡಿಜಿ ಐಜಿಪಿ, ಚಾರ್ಜ್ ತೆಗೆದುಕೊಳ್ಳದೇ ಇರಲು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ. ಒಂದು ವೇಳೆ ಸಮಂಜಸವಲ್ಲದ ಕಾರಣ ನೀಡಿದರೆ ಅಂತಹ ಇನ್​ಸ್ಪೆಕ್ಟರ್​ಗಳನ್ನು ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Tue, 12 December 23

ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?