AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್

ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ.

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್
ಭಾಸ್ಕರ್ ರಾವ್
TV9 Web
| Edited By: |

Updated on:Sep 17, 2021 | 4:45 PM

Share

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ.

ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದು ಈ ಮೊದಲು ತಿಳಿದುಬಂದಿತ್ತು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ಸದ್ಯ ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿದ್ದಾರೆ.

ನಿವೃತ್ತಿಗೆ 3 ವರ್ಷ ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದರು. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿ, ಐಜಿಪಿಗೆ ರಾಜೀನಾಮೆ ಪತ್ರ ಬರೆದಿದ್ದರು. ಭಾಸ್ಕರ್ ರಾವ್ ಮನವಿಗೆ ಸರ್ಕಾರ ಒಪ್ಪಿಗೆ ನೀಡಬೇಕು. ಅಲ್ಲಿಯವರೆಗೆ ಭಾಸ್ಕರ್ ರಾವ್ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ

ಇದನ್ನೂ ಓದಿ: IPS Bhaskar Rao VRS: ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್, ಕಾರಣವೇನು?

Published On - 3:38 pm, Fri, 17 September 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ