AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಪೊಲೀಸ್​ ಸಿಬ್ಬಂದಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು -DG & IGP ಪ್ರವೀಣ್ ಸೂದ್​ ಸೂಚನೆ

ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ DG & IGP ಪ್ರವೀಣ್ ಸೂದ್​ರಿಂದ ಸುತ್ತೋಲೆ ಹೊರಡಿಸಲಾಗಿದೆ. ಸೂದ್​ರಿಂದ ನಗರ ಪೊಲೀಸ್ ಆಯುಕ್ತರು, ಎಲ್ಲಾ ವಲಯಗಳ IGP ಮತ್ತು ಎಲ್ಲಾ SPಗಳಿಗೆ ಸೂಚನೆ ನೀಡಿದ್ದಾರೆ.

ಎಲ್ಲಾ ಪೊಲೀಸ್​ ಸಿಬ್ಬಂದಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು -DG & IGP ಪ್ರವೀಣ್ ಸೂದ್​ ಸೂಚನೆ
ಕರ್ನಾಟಕ ಡಿಜಿಪಿ ಪ್ರವೀಣ್​ ಸೂದ್​
KUSHAL V
| Updated By: ಸಾಧು ಶ್ರೀನಾಥ್​|

Updated on: Jan 28, 2021 | 5:28 PM

Share

ಬೆಂಗಳೂರು: ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ DG & IGP ಪ್ರವೀಣ್ ಸೂದ್​ರಿಂದ ಸುತ್ತೋಲೆ ಹೊರಡಿಸಲಾಗಿದೆ. ಸೂದ್​ರಿಂದ ನಗರ ಪೊಲೀಸ್ ಆಯುಕ್ತರು, ಎಲ್ಲಾ ವಲಯಗಳ IGP ಮತ್ತು ಎಲ್ಲಾ SPಗಳಿಗೆ ಸೂಚನೆ ನೀಡಿದ್ದಾರೆ.

ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು. ಅಂದ ಹಾಗೆ, ಈ ಹಿಂದೆಯೂ ವಾರದ ರಜೆ ಕಡ್ಡಾಯಗೊಳಿಸುವಂತೆ ಆದೇಶ ನೀಡಲಾಗಿತ್ತು. ಆದರೆ ಠಾಣಾಧಿಕಾರಿಗಳು ವಾರದ ರಜೆಯನ್ನು ನೀಡುತ್ತಿಲ್ಲ ಎಂದು ಕೆಲ ಸಿಬ್ಬಂದಿ ಪ್ರವೀಣ್ ಸೂದ್​ಗೆ ಪತ್ರ ಬರೆದಿದ್ದರು.

ಈ ಹಿನ್ನೆಲೆಯಲ್ಲಿ, ಇದೀಗ ಮತ್ತೊಮ್ಮೆ ವಾರದ ರಜೆ ಕಡ್ಡಾಯಗೊಳಿಸುವಂತೆ ನಗರ ಪೊಲೀಸ್ ಆಯುಕ್ತರು, ವಲಯ IGP ಮತ್ತು ಜಿಲ್ಲಾ SPಗಳಿಗೆ ಪ್ರವೀಣ್​ ಸೂದ್​ ಸೂಚನೆ ಕೊಟ್ಟಿದ್ದಾರೆ.

ರಾಜ್ಯದಲ್ಲಿ 9ನೇ ತರಗತಿ, ಪ್ರಥಮ ಪಿಯು ತರಗತಿ ಆರಂಭ.. ಯಾವಾಗಿನಿಂದ ಗೊತ್ತಾ?

ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್