AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಗೆಯಲ್ಲಿ ಅರಳಿದ ಚಿರಂಜೀವಿ ಸರ್ಜಾ

ಧಾರವಾಡ: ಕನ್ನಡ ಚಲನಚಿತ್ರ ರಂಗದ ಯುವ ನಾಯಕ ನಟ ಚಿರಂಜೀವಿ ಸರ್ಜಾ ನಿನ್ನೆ ನಮ್ಮೆಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಕೇವಲ 39 ವರ್ಷ ವಯಸ್ಸಿನಲ್ಲಿಯೇ ಅವರು ಹೃದಯಾಘಾತದಿಂದ ಚಿರನಿದ್ರೆಗೆ ಜಾರಿರೋದು ಚಿತ್ರರಂಗಕ್ಕೆ ದೊಡ್ಡ ನಷ್ಟವಾದಂತಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡದ ಕಲಾವಿದರೊಬ್ಬರು ವಿಭಿನ್ನವಾಗಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಧಾರವಾಡದ ಪ್ರಸಿದ್ಧ ಕಲಾವಿದ ಡಾ. ಮಂಜುನಾಥ ಬಾರಗೇರ ತಮ್ಮ ಹೊಗೆಯ ಕಲೆಯ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಂಜುನಾಥ ಹೊಗೆಯ ಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದವರು. ಪೇಪರ್​ಗೆ ಹೊಗೆ […]

ಹೊಗೆಯಲ್ಲಿ ಅರಳಿದ ಚಿರಂಜೀವಿ ಸರ್ಜಾ
ಆಯೇಷಾ ಬಾನು
|

Updated on: Jun 08, 2020 | 2:08 PM

Share

ಧಾರವಾಡ: ಕನ್ನಡ ಚಲನಚಿತ್ರ ರಂಗದ ಯುವ ನಾಯಕ ನಟ ಚಿರಂಜೀವಿ ಸರ್ಜಾ ನಿನ್ನೆ ನಮ್ಮೆಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಕೇವಲ 39 ವರ್ಷ ವಯಸ್ಸಿನಲ್ಲಿಯೇ ಅವರು ಹೃದಯಾಘಾತದಿಂದ ಚಿರನಿದ್ರೆಗೆ ಜಾರಿರೋದು ಚಿತ್ರರಂಗಕ್ಕೆ ದೊಡ್ಡ ನಷ್ಟವಾದಂತಾಗಿದೆ. ಈ ಹಿನ್ನೆಲೆಯಲ್ಲಿ ಧಾರವಾಡದ ಕಲಾವಿದರೊಬ್ಬರು ವಿಭಿನ್ನವಾಗಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಧಾರವಾಡದ ಪ್ರಸಿದ್ಧ ಕಲಾವಿದ ಡಾ. ಮಂಜುನಾಥ ಬಾರಗೇರ ತಮ್ಮ ಹೊಗೆಯ ಕಲೆಯ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಂಜುನಾಥ ಹೊಗೆಯ ಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದವರು. ಪೇಪರ್​ಗೆ ಹೊಗೆ ಹತ್ತಿಸಿ ಬಳಿಕ ಅದರಲ್ಲಿ ಚಿತ್ರವನ್ನು ಅರಳಿಸೋದು ಅವರಿಗೆ ಸಿದ್ಧಿಸಿರೋ ವಿಭಿನ್ನ ಕಲೆ. ಹೀಗಾಗಿ ತಮ್ಮ ಕಲಾಸೇವೆಯ ಮೂಲಕ ಅಗಲಿದ ಕನ್ನಡದ ಯುವ ನಟನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅವರ ಭಾವಚಿತ್ರವನ್ನು ಹೊಗೆಯಲ್ಲಿಯೇ ಅರಳಿಸಿ, ಮೃತನ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸೋ ಶಕ್ತಿಯನ್ನು ನೀಡಲಿ ಅಂತಾ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Follow Us
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್