AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಕಾಂಗ್ರೆಸ್​ ಮುಖಂಡನ ಜನ್ಮದಿನಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ ಮತ್ತೊಬ್ಬ ಕೈ ಮುಖಂಡ

‘ಕೈ’ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನದ ಸಂಭ್ರಮಾಚರಣೆಯಲ್ಲಿದ್ದರು. ಈ ಸಂದರ್ಭದಲ್ಲಿ ಕಾಂಗ್ರಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಧಾರವಾಡ: ಕಾಂಗ್ರೆಸ್​ ಮುಖಂಡನ ಜನ್ಮದಿನಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ ಮತ್ತೊಬ್ಬ ಕೈ ಮುಖಂಡ
ಹುಟ್ಟು ಹಬ್ಬದ ಸಂಭ್ರಮ
shruti hegde
| Edited By: |

Updated on: Mar 24, 2021 | 3:14 PM

Share

ಧಾರವಾಡ: ಕಾಂಗ್ರೆಸ್​ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನದ ಸಂಭ್ರಮಾಚರಣೆ ಅಂಗವಾಗಿ ಸಖತ್​ ಪಾರ್ಟಿ ಏರ್ಪಡಿಸಲಾಗಿತ್ತು. ಈ ವೇಳೆ ಸರ್ಪರೈಸ್​ ಆಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸಿ ಅಣ್ಣಪ್ಪಗೌಡಗೆ  ಹುಟ್ಟಿದ ದಿನದ ಶುಭಾಶಯ ತಿಳಿಸಿರುವ ಘಟನೆ ನಡೆದಿದೆ.

ಶಿವಳ್ಳಿ ಗ್ರಾಮದ ತೋಟದಲ್ಲಿ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನವನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಗಾಳಿಯಲ್ಲಿ ಗುಂಟು ಹಾರಿಸಿ, ರಿವಾಲ್ವರ್​ ತೋರಿಸುವ ಮೂಲಕ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ

ಮಂಗಳೂರಿನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ, ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!