AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು
ಹತ್ಯೆಯಾದ ಯೋಗೇಶ್​ ಗೌಡ ಮತ್ತು ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿರುವ ಮಾಜಿ ಪೊಲೀಸ್ ಇನ್​ಸ್ಪೆಕ್ಟರ್​ ಚನ್ನಕೇಶವ ಟಿಂಗರಿಕರ್
Skanda
|

Updated on:Dec 02, 2020 | 3:15 PM

Share

ಧಾರವಾಡ: ಬಿಜೆಪಿ ಜಿಪಂ ಸದಸ್ಯ ಯೋಗೇಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನದ ಭೀತಿ ಎದುರಿಸುತ್ತಿದ್ದ ಅಂದಿನ ಪೊಲೀಸ್ ಇನ್ಸ್​​ಪೆಕ್ಟರ್​ ಚನ್ನಕೇಶವ ಟಿಂಗರಿಕರ್​ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ Channakeshava Tingrikar ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ. ಈ ಮೊದಲು ಸಿಬಿಐ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಧಾರವಾಡ ಹೈಕೋರ್ಟ್​ ಪೀಠ ಎರಡೂ ಕಡೆ ವಕೀಲರ ವಾದ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದೆ.

Published On - 5:03 pm, Mon, 30 November 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!