AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು
ಹತ್ಯೆಯಾದ ಯೋಗೇಶ್​ ಗೌಡ ಮತ್ತು ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿರುವ ಮಾಜಿ ಪೊಲೀಸ್ ಇನ್​ಸ್ಪೆಕ್ಟರ್​ ಚನ್ನಕೇಶವ ಟಿಂಗರಿಕರ್
Skanda
|

Updated on:Dec 02, 2020 | 3:15 PM

Share

ಧಾರವಾಡ: ಬಿಜೆಪಿ ಜಿಪಂ ಸದಸ್ಯ ಯೋಗೇಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನದ ಭೀತಿ ಎದುರಿಸುತ್ತಿದ್ದ ಅಂದಿನ ಪೊಲೀಸ್ ಇನ್ಸ್​​ಪೆಕ್ಟರ್​ ಚನ್ನಕೇಶವ ಟಿಂಗರಿಕರ್​ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ Channakeshava Tingrikar ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ. ಈ ಮೊದಲು ಸಿಬಿಐ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಧಾರವಾಡ ಹೈಕೋರ್ಟ್​ ಪೀಠ ಎರಡೂ ಕಡೆ ವಕೀಲರ ವಾದ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದೆ.

Published On - 5:03 pm, Mon, 30 November 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ