AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣ.. ತನಿಖಾಧಿಕಾರಿ ಟಿಂಗರಿಕರ್​ಗೆ ಸಿಕ್ತು ನಿರೀಕ್ಷಣಾ ಜಾಮೀನು
ಹತ್ಯೆಯಾದ ಯೋಗೇಶ್​ ಗೌಡ ಮತ್ತು ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿರುವ ಮಾಜಿ ಪೊಲೀಸ್ ಇನ್​ಸ್ಪೆಕ್ಟರ್​ ಚನ್ನಕೇಶವ ಟಿಂಗರಿಕರ್
Skanda
|

Updated on:Dec 02, 2020 | 3:15 PM

Share

ಧಾರವಾಡ: ಬಿಜೆಪಿ ಜಿಪಂ ಸದಸ್ಯ ಯೋಗೇಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನದ ಭೀತಿ ಎದುರಿಸುತ್ತಿದ್ದ ಅಂದಿನ ಪೊಲೀಸ್ ಇನ್ಸ್​​ಪೆಕ್ಟರ್​ ಚನ್ನಕೇಶವ ಟಿಂಗರಿಕರ್​ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ Channakeshava Tingrikar ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ. ಈ ಮೊದಲು ಸಿಬಿಐ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಧಾರವಾಡ ಹೈಕೋರ್ಟ್​ ಪೀಠ ಎರಡೂ ಕಡೆ ವಕೀಲರ ವಾದ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದೆ.

Published On - 5:03 pm, Mon, 30 November 20

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ