AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ಭತ್ತದ ಚೀಲ ಕದ್ದು ನಾಪತ್ತೆಯಾಗಿದ್ದ ಆರೋಪಿ 36 ವರ್ಷಗಳ ಬಳಿಕ ಸೆರೆ

ಧಾರವಾಡ: 36 ವರ್ಷಗಳ ಹಿಂದೆ ಭತ್ತದ ಚೀಲಗಳನ್ನ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಇದೀಗ ಬಂಧಿಸಿದ್ದಾರೆ. ಎತ್ತಿನಗುಡ್ಡ ನಿವಾಸಿ ಶಂಕ್ರಪ್ಪ ಬಂಧಿತ ಆರೋಪಿ. ಆರೋಪಿ ಶಂಕ್ರಪ್ಪ 36 ವರ್ಷಗಳ ಹಿಂದೆ ಗ್ರಾಮದ ಮುತಾಲಿಕ್ ದೇಸಾಯಿ ಎಂಬುವರಿಗೆ ಸೇರಿದ 25 ಭತ್ತದ ಚೀಲ ಕದ್ದು ಪರಾರಿಯಾಗಿದ್ದ. ಅಂದಿನಿಂದ ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಶಂಕ್ರಪ್ಪ ಜೊಡಗೇರಿಯನ್ನು ಪೊಲೀಸರು ಬಂಧಿಸಿದ್ದಾರೆ.

25 ಭತ್ತದ ಚೀಲ ಕದ್ದು ನಾಪತ್ತೆಯಾಗಿದ್ದ ಆರೋಪಿ 36 ವರ್ಷಗಳ ಬಳಿಕ ಸೆರೆ
ಸಾಧು ಶ್ರೀನಾಥ್​
|

Updated on: Dec 15, 2019 | 7:25 PM

Share

ಧಾರವಾಡ: 36 ವರ್ಷಗಳ ಹಿಂದೆ ಭತ್ತದ ಚೀಲಗಳನ್ನ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಇದೀಗ ಬಂಧಿಸಿದ್ದಾರೆ. ಎತ್ತಿನಗುಡ್ಡ ನಿವಾಸಿ ಶಂಕ್ರಪ್ಪ ಬಂಧಿತ ಆರೋಪಿ.

ಆರೋಪಿ ಶಂಕ್ರಪ್ಪ 36 ವರ್ಷಗಳ ಹಿಂದೆ ಗ್ರಾಮದ ಮುತಾಲಿಕ್ ದೇಸಾಯಿ ಎಂಬುವರಿಗೆ ಸೇರಿದ 25 ಭತ್ತದ ಚೀಲ ಕದ್ದು ಪರಾರಿಯಾಗಿದ್ದ. ಅಂದಿನಿಂದ ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಶಂಕ್ರಪ್ಪ ಜೊಡಗೇರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ