AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?

ನಿಗದಿತ ಅವಧಿಯಲ್ಲಿ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?
ಸಕಾಲಕ್ಕೆ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Dec 22, 2023 | 5:13 PM

Share

ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್‌ ಬಿಲ್ಡರ್ಸ್‌ ಮತ್ತು ಡೆವೆಲಪರ್ಸ್‌ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್‌ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ ಕಟ್ಟುವವರೆಗೂ ಕೊಡಬೇಕಿತ್ತು. ನಿಗದಿತ ಅವಧಿಯೊಳಗೆ ಮನೆಯನ್ನು ನಿರ್ಮಿಸಿಕೊಡದೇ, ಇತ್ತ ಪ್ರತಿ ತಿಂಗಳು ಬಾಡಿಗೆಯನ್ನು ಕೊಡದ ಕಾರಣ ಸಂಜೀವ ಅವರು ಸೇವಾ ನ್ಯೂನ್ಯತೆ ಆಧಾರದ ಮೇಲೆ ಧಾರವಾಡ ಗ್ರಾಹಕರ ಆಯೋಗದ (Dharwad Consumer Commission ) ಬಾಗಿಲು ಬಡಿದಿದ್ದರು.

ಈ ದೂರು ಪರಿಶೀಲಿಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರು, ಕರಾರಿನಂತೆ ಮನೆ ನಿರ್ಮಿಸಿಕೊಡುವುದು ಹಾಗೂ ತಪ್ಪಿದಲ್ಲಿ ಪ್ರತಿ ತಿಂಗಳು ಬಾಡಿಗೆಯನ್ನೂ ಕೊಡದ ಬಿಲ್ಡರ್‌ಗೆ ತರಾಟೆಗೆ ತೆಗೆದುಕೊಂಡು, 2019ರ ನವೆಂಬರ್‌ ತಿಂಗಳಿಂದ 2023ರ ನವೆಂಬರ್‌ ವರೆಗೆ ಬಾಡಿಗೆ ಹಣ ರೂ. 4.90 ಲಕ್ಷಗಳನ್ನು ದೂರುದಾರರಿಗೆ ನೀಡಬೇಕು.

ಇದನ್ನೂ ಓದಿ: ಠೇವಣಿ ವಾಪಸ್​ ಕೊಡದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 97 ಸಾವಿರ ರೂ ದಂಡ ವಿಧಿಸಿದ ಧಾರವಾಡ ಗ್ರಾಹಕ ವೇದಿಕೆ

ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಸ್ಕೈಟೌನ್‌ ಬಿಲ್ಡರ್‌ಗೆ ಹಾಗೂ ಮನೆ ನಿರ್ಮಿಸಿ ಕೊಡುವುವವರೆಗೂ ತಿಂಗಳಿಗೆ ರೂ.10 ಸಾವಿರದಂತೆ ಬಾಡಿಗೆ ಕೊಡಬೇಕು. ಜೊತೆಗೆ ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ಹಿಂಸೆಗಾಗಿ ರೂ. 25 ಸಾವಿರ, ಪ್ರಕರಣದ ಖರ್ಚು ವೆಚ್ಚವೆಂದು ರೂ. 10 ಸಾವಿರ ಕೊಡಲು ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?