AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ, ಇತ್ತ ಧಾರವಾಡದಲ್ಲಿ ಅಚ್ಚರಿಯ ಘಟನೆ

ಮೇಲ್ಭಾಗದಲ್ಲಿ ಶಿವ-ಪಾರ್ವತಿ ಕೆತ್ತನೆ, ಕೆಳಭಾಗದಲ್ಲಿ ಶ್ರೀರಾಮನ ಕೆತ್ತನೆಯಿದೆ. ವಿಗ್ರಹ ಕಂಡು ಅಚ್ಚರಿಗೊಂಡ ಸ್ಥಳೀಯರು ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಸಾಧು ಶ್ರೀನಾಥ್​|

Updated on: Jan 19, 2024 | 3:53 PM

Share

ಧಾರವಾಡ, ಜನವರಿ 19: ಅಯೋಧ್ಯೆಯಲ್ಲಿ ಇನ್ನು ಮೂರೇ ದಿನದಲ್ಲಿ (ಜನವರಿ 22) ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಮಧ್ಯೆ ಧಾರವಾಡದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಕಲಿಕೇರಿ ಧಾರವಾಡ ತಾಲೂಕಿನ ಕಲಿಕೇರಿ ಗ್ರಾಮದಲ್ಲಿ ಶ್ರೀರಾಮ ವಿಗ್ರಹ ಪತ್ತೆಯಾಗಿದೆ.

ಗ್ರಾಮದ ಹೊರಭಾಗದಲ್ಲಿ ಕೆರೆಯ ದಂಡೆಯಲ್ಲಿ ಶ್ರೀರಾಮ ವಿಗ್ರಹ ಪತ್ತೆಯಾಗಿದೆ. ಗ್ರಾಮಸ್ಥರು ಜೆಸಿಬಿ ಮೂಲಕ ಕಚ್ಚಾ ರಸ್ತೆ ದುರಸ್ತಿ ನಡೆಸುತ್ತಿದ್ದಾಗ ದೊಡ್ಡ ಕಲ್ಲು ಪತ್ತೆಯಾಗಿದೆ. ಕಲ್ಲಿನಲ್ಲಿ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ರೂಪಗಳಿವೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರಕ್ಕೆ 1 ಕೆಜಿ ಚಿನ್ನ ನೀಡಿದ ಕನ್ನಡಿಗ

ಮೇಲ್ಭಾಗದಲ್ಲಿ ಶಿವ-ಪಾರ್ವತಿ ಕೆತ್ತನೆ, ಕೆಳಭಾಗದಲ್ಲಿ ಶ್ರೀರಾಮನ ಕೆತ್ತನೆಯಿದೆ. ವಿಗ್ರಹ ಕಂಡು ಅಚ್ಚರಿಗೊಂಡ ಸ್ಥಳೀಯರು ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ. ಜನವರಿ 22 ರಂದು ಕಲಿಕೇರಿ ಗ್ರಾಮದಲ್ಲಿ ಈ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

Also Read:  ಏಕಾಶಿಲಾ‌ ಹನುಮ.. ಅದೂ ಸಹ ಶಿಲ್ಪಿ ಅರುಣ್ ಯೋಗಿರಾಜ್ ಅವರದ್ದೇ ಕೆತ್ತನೆ, ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ